AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ

Kerala Exit Poll Result 2021: ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ
ಬಿಜೆಪಿ, ಸಿಪಿಎಂ ಮತ್ತು ಕಾಂಗ್ರೆಸ್​ ಧ್ವಜಗಳು
ರಶ್ಮಿ ಕಲ್ಲಕಟ್ಟ
|

Updated on: Apr 29, 2021 | 7:37 PM

Share

ದೆಹಲಿ: ಕೇರಳದಲ್ಲಿ ಮತೊಮ್ಮೆ ಎಲ್​ಡಿಎಫ್ ಸರ್ಕಾರವೇ ಅಧಿಕಾರಕ್ಕೇರಲಿದೆ ಎಂಬ ಅಭಿಪ್ರಾಯ Tv9-Polstrat ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

ಟಿವಿ9 ಮತಗಟ್ಟೆ ಸಮೀಕ್ಷೆ ಪ್ರಕಾರ ಯಾವ  ಪಕ್ಷಕ್ಕೆ ನೀವು ಮತದಾನ ಮಾಡಿದ್ದೀರಿ ಎಂಬ ಪ್ರಶ್ನೆಗೆ ಶೇ 42.70 ಮಂದಿ ಎಲ್​ಡಿಎಫ್ ಎಂದು ಉತ್ತರಿಸಿದ್ದಾರೆ. ಅದೇ ವೇಳೆ ಶೇ  40.10 ಮಂದಿ ಯುಡಿಎಫ್,  ಶೇ 15.40 ಎನ್​ಡಿಎ, ಶೇ, 1.80 ಇತರೆ ಎಂದು ಉತ್ತರಿಸಿದ್ದಾರೆ.

ಕಣದಲ್ಲಿರುವ  ಪ್ರಮುಖ ಪಕ್ಷಗಳು ಎಷ್ಟು ಸೀಟು ಗೆಲ್ಲಲಿವೆ ಎಂಬ ಪ್ರಶ್ನೆಗೆ 70-80 ಎಲ್​ಡಿಎಫ್, 59 – 69 ಯುಡಿಎಫ್, ಎನ್ ಡಿಎ  0-2 , ಇತರೆ- 0 ಎಂದು ಜನಾಭಿಪ್ರಾಯ ಸಿಕ್ಕಿದೆ.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳಿವೆ. 2016ರ ಚುನಾವಣೆಯಲ್ಲಿ  ಎಲ್​ಡಿಎಫ್- 91 ,ಯುಡಿಎಫ್-47 ,ಎನ್ ಡಿಎ-1  ಇತರೆ -1 ಸೀಟು ಗಳಿಸಿಕೊಂಡಿತ್ತು.

ಇದನ್ನೂ ಓದಿ:  Kerala Assembly Elections 2021: ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗಲಿದೆ: ಇ.ಶ್ರೀಧರನ್

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್