AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ

ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಅಂತರದಲ್ಲಿ ಗೆಲುವು ಸಾಧಿಸಿ ಕೇಂದ್ರ ಸಚಿವ ಅಮಿತ್​​ ಶಾ.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ
ಅಮಿತ್ ಶಾ
ಅಕ್ಷಯ್​ ಪಲ್ಲಮಜಲು​​
|

Updated on:Jun 04, 2024 | 12:28 PM

Share

ಗಾಂಧಿ ನಗರ, ಜೂ.4: ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಲ್ಲಿ ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​​​ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್​​​ ಶಾ ಮುಂದೆ ಸ್ಪರ್ಧಿಸಿದರು. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಈ ಕ್ಷೇತ್ರದಿಂದ ಸ್ವರ್ಧಿಸಿದರು. ಇದಕ್ಕೂ ಮೊದಲು 1996ರಲ್ಲಿ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕೂಡ ಈ ಕ್ಷೇತ್ರದಿಂದ ಸ್ವರ್ಧಿಸಿ ಗೆಲುವು ಸಾಧಿಸಿದರು. ಗಾಂಧಿ ನಗರ ಬಿಜೆಪಿ ಭದ್ರತಕೋಟೆ ಕೂಡ ಹೌದು.

ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ದೇಶದ ಬೇರೆ ಬೇರೆ ಕಡೆ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಇದರ ಜತೆಗೆ ಕಾಂಗ್ರೆಸ್​​ ಮೈತ್ರಿಕೂಟ ಇಂಡಿಯಾ ಕೂಡ ಭಾರೀ ಪೈಪೋಟಿಯನ್ನು ನೀಡುತ್ತಿದೆ. ಗುಜರಾತ್‌ನ ಗಾಂಧಿನಗರ ನಗರ ಕ್ಷೇತ್ರದಿಂದ ಅಮಿತ್​​ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷ ನಾಯಕರು ಈ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರು.

ಇದನ್ನೂ ಓದಿ:ಮೊದಲ ಚುನಾವಣಾ ಗೆಲುವಿನತ್ತ ಪವನ್ ಕಲ್ಯಾಣ್: ಭಾರಿ ಮುನ್ನಡೆ

ಗುಜರಾತ್‌ನಲ್ಲಿ ಬಿಜೆಪಿ ಸುಮಾರು 25-26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ. ಕಾಂಗ್ರೆಸ್​​​ ಗುಜರಾತ್​​​ನಲ್ಲಿ ತನ್ನ ಖಾತೆ ತೆರೆಯಲು ಹೆಣಗಾಡುತ್ತಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:17 pm, Tue, 4 June 24

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ