AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ

ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಅಂತರದಲ್ಲಿ ಗೆಲುವು ಸಾಧಿಸಿ ಕೇಂದ್ರ ಸಚಿವ ಅಮಿತ್​​ ಶಾ.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ
ಅಮಿತ್ ಶಾ
ಅಕ್ಷಯ್​ ಪಲ್ಲಮಜಲು​​
|

Updated on:Jun 04, 2024 | 12:28 PM

Share

ಗಾಂಧಿ ನಗರ, ಜೂ.4: ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಲ್ಲಿ ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​​​ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್​​​ ಶಾ ಮುಂದೆ ಸ್ಪರ್ಧಿಸಿದರು. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಈ ಕ್ಷೇತ್ರದಿಂದ ಸ್ವರ್ಧಿಸಿದರು. ಇದಕ್ಕೂ ಮೊದಲು 1996ರಲ್ಲಿ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕೂಡ ಈ ಕ್ಷೇತ್ರದಿಂದ ಸ್ವರ್ಧಿಸಿ ಗೆಲುವು ಸಾಧಿಸಿದರು. ಗಾಂಧಿ ನಗರ ಬಿಜೆಪಿ ಭದ್ರತಕೋಟೆ ಕೂಡ ಹೌದು.

ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ದೇಶದ ಬೇರೆ ಬೇರೆ ಕಡೆ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಇದರ ಜತೆಗೆ ಕಾಂಗ್ರೆಸ್​​ ಮೈತ್ರಿಕೂಟ ಇಂಡಿಯಾ ಕೂಡ ಭಾರೀ ಪೈಪೋಟಿಯನ್ನು ನೀಡುತ್ತಿದೆ. ಗುಜರಾತ್‌ನ ಗಾಂಧಿನಗರ ನಗರ ಕ್ಷೇತ್ರದಿಂದ ಅಮಿತ್​​ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷ ನಾಯಕರು ಈ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರು.

ಇದನ್ನೂ ಓದಿ:ಮೊದಲ ಚುನಾವಣಾ ಗೆಲುವಿನತ್ತ ಪವನ್ ಕಲ್ಯಾಣ್: ಭಾರಿ ಮುನ್ನಡೆ

ಗುಜರಾತ್‌ನಲ್ಲಿ ಬಿಜೆಪಿ ಸುಮಾರು 25-26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ. ಕಾಂಗ್ರೆಸ್​​​ ಗುಜರಾತ್​​​ನಲ್ಲಿ ತನ್ನ ಖಾತೆ ತೆರೆಯಲು ಹೆಣಗಾಡುತ್ತಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:17 pm, Tue, 4 June 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!