AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ

ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಅಂತರದಲ್ಲಿ ಗೆಲುವು ಸಾಧಿಸಿ ಕೇಂದ್ರ ಸಚಿವ ಅಮಿತ್​​ ಶಾ.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ
ಅಮಿತ್ ಶಾ
ಅಕ್ಷಯ್​ ಪಲ್ಲಮಜಲು​​
|

Updated on:Jun 04, 2024 | 12:28 PM

Share

ಗಾಂಧಿ ನಗರ, ಜೂ.4: ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಲ್ಲಿ ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​​​ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್​​​ ಶಾ ಮುಂದೆ ಸ್ಪರ್ಧಿಸಿದರು. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಈ ಕ್ಷೇತ್ರದಿಂದ ಸ್ವರ್ಧಿಸಿದರು. ಇದಕ್ಕೂ ಮೊದಲು 1996ರಲ್ಲಿ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕೂಡ ಈ ಕ್ಷೇತ್ರದಿಂದ ಸ್ವರ್ಧಿಸಿ ಗೆಲುವು ಸಾಧಿಸಿದರು. ಗಾಂಧಿ ನಗರ ಬಿಜೆಪಿ ಭದ್ರತಕೋಟೆ ಕೂಡ ಹೌದು.

ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ದೇಶದ ಬೇರೆ ಬೇರೆ ಕಡೆ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಇದರ ಜತೆಗೆ ಕಾಂಗ್ರೆಸ್​​ ಮೈತ್ರಿಕೂಟ ಇಂಡಿಯಾ ಕೂಡ ಭಾರೀ ಪೈಪೋಟಿಯನ್ನು ನೀಡುತ್ತಿದೆ. ಗುಜರಾತ್‌ನ ಗಾಂಧಿನಗರ ನಗರ ಕ್ಷೇತ್ರದಿಂದ ಅಮಿತ್​​ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷ ನಾಯಕರು ಈ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರು.

ಇದನ್ನೂ ಓದಿ:ಮೊದಲ ಚುನಾವಣಾ ಗೆಲುವಿನತ್ತ ಪವನ್ ಕಲ್ಯಾಣ್: ಭಾರಿ ಮುನ್ನಡೆ

ಗುಜರಾತ್‌ನಲ್ಲಿ ಬಿಜೆಪಿ ಸುಮಾರು 25-26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ. ಕಾಂಗ್ರೆಸ್​​​ ಗುಜರಾತ್​​​ನಲ್ಲಿ ತನ್ನ ಖಾತೆ ತೆರೆಯಲು ಹೆಣಗಾಡುತ್ತಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:17 pm, Tue, 4 June 24

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು