AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ

ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಅಂತರದಲ್ಲಿ ಗೆಲುವು ಸಾಧಿಸಿ ಕೇಂದ್ರ ಸಚಿವ ಅಮಿತ್​​ ಶಾ.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ
ಅಮಿತ್ ಶಾ
ಅಕ್ಷಯ್​ ಪಲ್ಲಮಜಲು​​
|

Updated on:Jun 04, 2024 | 12:28 PM

Share

ಗಾಂಧಿ ನಗರ, ಜೂ.4: ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಲ್ಲಿ ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​​​ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್​​​ ಶಾ ಮುಂದೆ ಸ್ಪರ್ಧಿಸಿದರು. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಈ ಕ್ಷೇತ್ರದಿಂದ ಸ್ವರ್ಧಿಸಿದರು. ಇದಕ್ಕೂ ಮೊದಲು 1996ರಲ್ಲಿ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕೂಡ ಈ ಕ್ಷೇತ್ರದಿಂದ ಸ್ವರ್ಧಿಸಿ ಗೆಲುವು ಸಾಧಿಸಿದರು. ಗಾಂಧಿ ನಗರ ಬಿಜೆಪಿ ಭದ್ರತಕೋಟೆ ಕೂಡ ಹೌದು.

ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ದೇಶದ ಬೇರೆ ಬೇರೆ ಕಡೆ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಇದರ ಜತೆಗೆ ಕಾಂಗ್ರೆಸ್​​ ಮೈತ್ರಿಕೂಟ ಇಂಡಿಯಾ ಕೂಡ ಭಾರೀ ಪೈಪೋಟಿಯನ್ನು ನೀಡುತ್ತಿದೆ. ಗುಜರಾತ್‌ನ ಗಾಂಧಿನಗರ ನಗರ ಕ್ಷೇತ್ರದಿಂದ ಅಮಿತ್​​ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷ ನಾಯಕರು ಈ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರು.

ಇದನ್ನೂ ಓದಿ:ಮೊದಲ ಚುನಾವಣಾ ಗೆಲುವಿನತ್ತ ಪವನ್ ಕಲ್ಯಾಣ್: ಭಾರಿ ಮುನ್ನಡೆ

ಗುಜರಾತ್‌ನಲ್ಲಿ ಬಿಜೆಪಿ ಸುಮಾರು 25-26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ. ಕಾಂಗ್ರೆಸ್​​​ ಗುಜರಾತ್​​​ನಲ್ಲಿ ತನ್ನ ಖಾತೆ ತೆರೆಯಲು ಹೆಣಗಾಡುತ್ತಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:17 pm, Tue, 4 June 24

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ