Sign In

By signing in or creating an account, you agree with Associated Broadcasting Company's Terms & Conditions and Privacy Policy.

AP Assembly Election 2024 Result: ಆಂಧ್ರ ಅಸೆಂಬ್ಲಿಯಲ್ಲಿ ಇನ್ನು ನಾರಾ, ನಂದಮೂರಿ ಕುಟುಂಬದ ಹವಾ- ಆ ನಾಲ್ವರದ್ದು ಮೇಲುಗೈ!

ಮೈತ್ರಿಕೂಟದ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ತೆಲುಗು ಬಾಂಧವರು ಸಂಭ್ರಮಿಸುತ್ತಿದ್ದಾರೆ. ಚಂದ್ರಬಾಬು ಕುಟುಂಬ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ವೈಸಿಪಿ 13 ಸ್ಥಾನಗಳನ್ನು ಮಾತ್ರ ಗಳಿಸಿದ್ದು, ಮೈತ್ರಿಕೂಟ 162 ಸ್ಥಾನಗಳನ್ನು ಗೆದ್ದಿದೆ.

AP Assembly Election 2024 Result: ಆಂಧ್ರ ಅಸೆಂಬ್ಲಿಯಲ್ಲಿ ಇನ್ನು ನಾರಾ, ನಂದಮೂರಿ ಕುಟುಂಬದ ಹವಾ- ಆ ನಾಲ್ವರದ್ದು ಮೇಲುಗೈ!
ಆಂಧ್ರ ಅಸೆಂಬ್ಲಿಯಲ್ಲಿ ಇನ್ನು ನಾರಾ, ನಂದಮೂರಿ ಹವಾ- ಆ ನಾಲ್ವರದ್ದು ಮೇಲುಗೈ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 05, 2024 | 10:19 AM

ಅಮರಾವತಿ, ಜೂನ್ 4: ಆಂಧ್ರಪ್ರದೇಶ ವಿಧಾನಸಭಾ ಚುನಾವಣಾಯಲ್ಲಿ (Nara Chandrababu Naidu TDP) ಬೆಚ್ಚಿಬೀಳಿಸುವಂತಹ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶದಲ್ಲಿ ನಾಯ್ಡು ನೇತೃತ್ವದ ಮೈತ್ರಿಕೂಟಕ್ಕೆ ಭರ್ಜರಿ ಬಹುಮತ ಸಿಕ್ಕಿದೆ. ಆಡಳಿತಾರೂಢ ಪಕ್ಷವನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದೆ. ಇನ್ನೊಂದೆಡೆ ಲೋಕಸಭೆ ಕ್ಷೇತ್ರಗಳಲ್ಲೂ (Lok Sabha Elections Results 2024) ಅದೇ ವಾತಾವರಣ ನಿರ್ಮಾಣವಾಗಿದೆ. ತೆಲುಗು ದೇಶಂ, ಜನಸೇನಾ ಮತ್ತು ಬಿಜೆಪಿ ಪಕ್ಷಗಳು ಅನಿರೀಕ್ಷಿತ ರೀತಿಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿವೆ. ನಾರಾ ಮತ್ತು ನಂದಮೂರಿ ಕುಟುಂಬದಲ್ಲಿಯೇ ನಾಲ್ವರು ಜಯಭೇರಿ ಬಾರಿಸಿದ್ದಾರೆ (Nara Chandrababu Naidu TDP).

ಕುಪ್ಪಂನಲ್ಲಿ ಚಂದ್ರಬಾಬು ಗೆದ್ದಿದ್ದು, ಮಂಗಳಗಿರಿಯಲ್ಲಿ ಲೋಕೇಶ್ ಗೆದ್ದಿದ್ದಾರೆ. ನಂದಮೂರಿ ಕುಟುಂಬದಲ್ಲಿ ಹಿಂದೂಪುರದಿಂದ ಬಾಲಕೃಷ್ಣ ಮತ್ತು ವಿಶಾಖದಿಂದ ಭರತ್ ಸಂಸದರಾಗಿ ಗೆದ್ದಿದ್ದಾರೆ. ಚಂದ್ರಬಾಬು 1,18,623 ಮತಗಳೊಂದಿಗೆ ಅತ್ಯಧಿಕ ಮುನ್ನಡೆ ಸಾಧಿಸಿದ್ದಾರೆ.

ಮಂಗಳಗಿರಿಯಲ್ಲಿ ನಾರಾ ಲೋಕೇಶ್ 1,20,101 ಮತಗಳು, ಹಾಗೂ ಹಿಂದೂಪುರದಿಂದ ಸ್ಪರ್ಧಿಸಿದ್ದ ಬಾಲಕೃಷ್ಣ 1,07,250 ಮತಗಳನ್ನು ಪಡೆದಿದ್ದಾರೆ. ವಿಶಾಖ ಸಂಸದ ಸ್ಥಾನದಿಂದ ಸ್ಪರ್ಧಿಸಿದ್ದ ಭರತ್ ಕೂಡ ಬಹುಮತದಿಂದ ಮುನ್ನಡೆ ಸಾಧಿಸಿದ್ದಾರೆ.

Also Read: Lok Sabha Election Results – ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

ಮೈತ್ರಿಕೂಟದ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ತೆಲುಗು ಬಾಂಧವರು ಸಂಭ್ರಮಿಸುತ್ತಿದ್ದಾರೆ. ಚಂದ್ರಬಾಬು ಕುಟುಂಬ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ವೈಸಿಪಿ 13 ಸ್ಥಾನಗಳನ್ನು ಮಾತ್ರ ಗಳಿಸಿದ್ದು, ಮೈತ್ರಿಕೂಟ 162 ಸ್ಥಾನಗಳನ್ನು ಗೆದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ