AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ಗೆಲವು

Kalburagi Lok Sabha Election Results 2024 Live Counting Updates: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ​ಗೆಲುವು ಸಾಧಿಸಿದ್ದಾರೆ.

ಕಲಬುರಗಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ಗೆಲವು
ಉಮೇಶ್ ಜಾದವ್​, ರಾಧಾಕೃಷ್ಣ ದೊಡ್ಡಮನಿ
ವಿವೇಕ ಬಿರಾದಾರ
|

Updated on:Jun 04, 2024 | 2:45 PM

Share

ಕಲಬುರಗಿ, ಜೂನ್​ 04: ತೊಗರಿ ಕಣಜ ಕಲಬುರಗಿ ಲೋಕಸಭಾ ಕ್ಷೇತ್ರ (Kalaburagi Lok Sabha Constituency)  ತೀರ್ವ ಪೈಪೋಟಿಗೆ ಸಾಕ್ಷಿಯಾಗಿತ್ತು. ಈ ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ (Mallikarjun Kharge) ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ (Radhakrishna Doddamani) ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ (Umesh Jadav) ಸ್ಪರ್ಧಿಸಿದ್ದರು. ಕಾಂಗ್ರೆಸ್​ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರೇವು ನಾಯಕ್​ ಬೆಳಮಗಿ ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋಲುಂಡರು. ಕಾಂಗ್ರೆಸ್​ನ ಮಲ್ಲಿಕಾರ್ಜುನ್​ ಖರ್ಗೆ ಅವರು 5,07,193 ಮತಗಳನ್ನು ಪಡೆದಿದ್ದರು. ಬಿಜೆಪಿಯ ರೇವು ನಾಯಕ್​ ಬೆಳಮಗಿ ಅವರು 4,32,460 ಮಗಳನ್ನು ತಮ್ಮದಾಗಿಸಿಕೊಂಡಿದ್ದರು.

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ವಿರುದ್ಧ ಮೊದಲ ಬಾರಿಗೆ ಸೋಲು ಕಂಡರು. ಉಮೇಶ್ ಜಾಧವ್​ ಅವರಿಗೆ 6,20,192 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮಲ್ಲಿಕಾರ್ಜುನ್​ ಖರ್ಗೆ ಅವರು 5,24,740 ಮತಗಳನ್ನು ಪಡೆದಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 am, Tue, 4 June 24

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!