AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Polls: ಜನ 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ; ಅಖಿಲೇಶ್ ಯಾದವ್ ವಿಶ್ವಾಸ

ಸಮಾಜವಾದಿ ಪಕ್ಷದ ಬೆಂಬಲಿಗರು ಮತ್ತು ಉತ್ತರ ಪ್ರದೇಶ ಪೊಲೀಸರ ನಡುವೆ ಇಂದು ಚುನಾವಣಾ ಪ್ರಚಾರದ ವೇಳೆ ಮಾತಿನ ಚಕಮಕಿ ನಡೆದಿದ್ದು, ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. ಕಾಲ್ತುಳಿತ ಸಂಭವಿಸಿದಾಗ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ವೇದಿಕೆಯಲ್ಲಿದ್ದರು.

Lok Sabha Polls: ಜನ 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ; ಅಖಿಲೇಶ್ ಯಾದವ್ ವಿಶ್ವಾಸ
ಅಖಿಲೇಶ್ ಯಾದವ್
ಸುಷ್ಮಾ ಚಕ್ರೆ
|

Updated on: May 21, 2024 | 8:40 PM

Share

ಲೋಕಸಭೆ ಚುನಾವಣೆ 2024: ಇದೀಗ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಜನರು ಬಿಜೆಪಿ 140 ಸ್ಥಾನಗಳನ್ನು ಪಡೆಯಲು ಪರದಾಡುವಂತೆ ಮಾಡುತ್ತಾರೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (Akhilesh Yadav) ಹೇಳಿದ್ದಾರೆ. ಉತ್ತರ ಪ್ರದೇಶದ ಅಜಂಗಢದಲ್ಲಿ ಚುನಾವಣಾ ರ್ಯಾಲಿ ಬಳಿಕ ಮಾಜಿ ಸಿಎಂ ಅಖಿಲೇಶ್ ಯಾದವ್ ಈ ಹೇಳಿಕೆ ನೀಡಿದ್ದಾರೆ. ಚುನಾವಣಾ ರ್ಯಾಲಿ ವೇಳೆ ಕಾಲ್ತುಳಿತವಾದ ಕಾರಣ ಇಂದು ನಡೆದ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಲೋಕಸಭೆ ಚುನಾವಣೆಯ ರ್ಯಾಲಿಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಉತ್ತರ ಪ್ರದೇಶ ಪೊಲೀಸರು (Uttar Pradesh Police) ಲಾಠಿ ಚಾರ್ಜ್ ಮಾಡಿದ್ದಾರೆ.

”ಪೂರ್ವಾಂಚಲ ಚುನಾವಣೆ ನಡೆಯುವಾಗ ಬಿಜೆಪಿ ವಿರುದ್ಧ ಆರಂಭವಾದ ಮತದಾನ ಕೊನೆಯವರೆಗೂ ನಡೆಯಲಿದ್ದು, ಏಳನೇ ಹಂತ ಮುಗಿಯುವ ವೇಳೆಗೆ ಬಿಜೆಪಿ ಸರ್ವನಾಶವಾಗಲಿದೆ. ಸಾರ್ವಜನಿಕರು ಬಿಜೆಪಿಯನ್ನು 140 ಸ್ಥಾನಗಳಿಗೆ ಪರದಾಡುವಂತೆ ಮಾಡುತ್ತಾರೆ.’’ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಇದೀಗ ನಡೆಯುತ್ತಿರುವ ಚುನಾವಣೆಗಳು ಮತ್ತು ಬಿಜೆಪಿಯ ‘400-ಪಾರ್’ ಘೋಷಣೆ ಕುರಿತು ಮಾತನಾಡಿದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, “ಇಂಡಿಯಾ ಮೈತ್ರಿಕೂಟವು 300 ಸೀಟುಗಳು ದಾಟಿದೆ. ಇಂಡಿಯಾ ಒಕ್ಕೂಟದ ಸರ್ಕಾರ ಖಂಡಿತ ರಚನೆಯಾಗುತ್ತದೆ ಎಂದು ತಿಳಿದಿರುವ ಕಾರಣ ಪ್ರಧಾನಿ ಮೋದಿಗೆ ಹೇಳಲು ಏನೂ ಉಳಿದಿಲ್ಲ. ಎನ್​ಡಿಎ ಸರ್ಕಾರವು 400 ಪಡೆಯುವುದಿರಲಿ ಅವರಿಗೆ 240 ಸ್ಥಾನ ಪಡೆಯುವುದು ಕೂಡ ಕಷ್ಟವಾಗಲಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!