AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Roadshow at Indore: ಇಂದೋರ್​ನಲ್ಲಿ ಮೋದಿ ಭರ್ಜರಿ ರೋಡ್​ಶೋ, ಫೋಟೋಗಳಲ್ಲಿ ನೋಡಿ

PM Narendra Modi mega roadshow in Indore: ಮಧ್ಯಪ್ರದೇಶ ವಿಧಾನಸಭಾ ಚುನಾವಣಾ 2023 ಪ್ರಚಾರ ಅಂತಿಮ ಹಂತವನ್ನು ತಲುಪಿದೆ. ರಾಜ್ಯದಲ್ಲಿ ಚುನಾವಣಾ ಪ್ರಚಾರ ಬುಧವಾರ ಅಂತ್ಯಗೊಳ್ಳಲಿದ್ದು, ಇದೇ ತಿಂಗಳ 17 ರಂದು ಚುನಾವಣೆ ನಡೆಯಲಿದೆ. ಅದರಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದೋರ್‌ನಲ್ಲಿ ಬೃಹತ್ ರೋಡ್‌ಶೋ ನಡೆಸಿದರು.

Rakesh Nayak Manchi
|

Updated on: Nov 14, 2023 | 10:15 PM

Share
ಮಧ್ಯಪ್ರದೇಶ ವಿಧಾನಸಭಾ ಚುನಾವಣಾ 2023 ಪ್ರಚಾರ ಅಂತಿಮ ಹಂತವನ್ನು ತಲುಪಿದೆ. ರಾಜ್ಯದಲ್ಲಿ ಚುನಾವಣಾ ಪ್ರಚಾರ ಬುಧವಾರ ಅಂತ್ಯಗೊಳ್ಳಲಿದ್ದು, ಇದೇ ತಿಂಗಳ 17 ರಂದು ಚುನಾವಣೆ ನಡೆಯಲಿದೆ. ಅದರಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದೋರ್‌ನಲ್ಲಿ ಬೃಹತ್ ರೋಡ್‌ಶೋ ನಡೆಸಿದರು.

ಮಧ್ಯಪ್ರದೇಶ ವಿಧಾನಸಭಾ ಚುನಾವಣಾ 2023 ಪ್ರಚಾರ ಅಂತಿಮ ಹಂತವನ್ನು ತಲುಪಿದೆ. ರಾಜ್ಯದಲ್ಲಿ ಚುನಾವಣಾ ಪ್ರಚಾರ ಬುಧವಾರ ಅಂತ್ಯಗೊಳ್ಳಲಿದ್ದು, ಇದೇ ತಿಂಗಳ 17 ರಂದು ಚುನಾವಣೆ ನಡೆಯಲಿದೆ. ಅದರಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದೋರ್‌ನಲ್ಲಿ ಬೃಹತ್ ರೋಡ್‌ಶೋ ನಡೆಸಿದರು.

1 / 6
ಈ ಸಂದರ್ಭದಲ್ಲಿ ಇಂದೋರ್‌ನಲ್ಲಿ ಪ್ರಧಾನಿ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಸ್ಥಳೀಯರು ಮೋದಿ ಮೇಲೆ ಹೂಮಳೆಗೈದರು. ಮೋದಿಯವರ ರೋಡ್ ಶೋ ಕಿಲೋಮೀಟರ್ ಗಟ್ಟಲೆ ಸಾಗಿತು. ದಾರಿಯುದ್ದಕ್ಕೂ ಮೋದಿ ಮೋದಿ ಎಂಬ ಜಯಘೋಷಗಳು ಮೊಳಗಿದವು.

ಈ ಸಂದರ್ಭದಲ್ಲಿ ಇಂದೋರ್‌ನಲ್ಲಿ ಪ್ರಧಾನಿ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಸ್ಥಳೀಯರು ಮೋದಿ ಮೇಲೆ ಹೂಮಳೆಗೈದರು. ಮೋದಿಯವರ ರೋಡ್ ಶೋ ಕಿಲೋಮೀಟರ್ ಗಟ್ಟಲೆ ಸಾಗಿತು. ದಾರಿಯುದ್ದಕ್ಕೂ ಮೋದಿ ಮೋದಿ ಎಂಬ ಜಯಘೋಷಗಳು ಮೊಳಗಿದವು.

2 / 6
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು ರಾಹುಲ್ ಗಾಂಧಿ ಅವರ ಹೇಳಿಕೆಗೆ ಪ್ರಧಾನಿ ತಿರುಗೇಟು ನೀಡಿದರು. ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಬಿರುಗಾಳಿ ಬೀಸಲಿದ್ದು, 150 ಸ್ಥಾನ ಗೆಲ್ಲುವುದು ನಿಶ್ಚಿತ ಎಂದು ರಾಹುಲ್ ಗಾಂಧಿ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಮೋದಿ ಅವರು, ಕಾಂಗ್ರೆಸ್ ಪಕ್ಷ ತನ್ನ ಕುಟುಂಬಕ್ಕಾಗಿ ಮಾತ್ರ ಕೆಲಸ ಮಾಡುತ್ತಿದೆಯೇ ಹೊರತು ಜನರ ಕುಟುಂಬದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು ರಾಹುಲ್ ಗಾಂಧಿ ಅವರ ಹೇಳಿಕೆಗೆ ಪ್ರಧಾನಿ ತಿರುಗೇಟು ನೀಡಿದರು. ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಬಿರುಗಾಳಿ ಬೀಸಲಿದ್ದು, 150 ಸ್ಥಾನ ಗೆಲ್ಲುವುದು ನಿಶ್ಚಿತ ಎಂದು ರಾಹುಲ್ ಗಾಂಧಿ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಮೋದಿ ಅವರು, ಕಾಂಗ್ರೆಸ್ ಪಕ್ಷ ತನ್ನ ಕುಟುಂಬಕ್ಕಾಗಿ ಮಾತ್ರ ಕೆಲಸ ಮಾಡುತ್ತಿದೆಯೇ ಹೊರತು ಜನರ ಕುಟುಂಬದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದರು.

3 / 6
ಕಾಂಗ್ರೆಸ್ ನಾಯಕರು ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆಸಿ ಹೂಡಿಕೆದಾರರನ್ನು ಓಡಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಮಧ್ಯಪ್ರದೇಶ ಚುನಾವಣೆಯಲ್ಲಿ ಈ ಬಾರಿ ದಾಖಲೆಗಳು ಸೃಷ್ಟಿಯಾಗಲಿವೆ ಅಂತಾನೂ ಹೇಳಿದರು. ಬಿಜೆಪಿ ಮೇಲೆ ಜನರ ನಂಬಿಕೆ ಅಪಾರವಾಗಿದ್ದು, ಅವರ ಆಶೀರ್ವಾದವಿದೆ. ದೆಹಲಿಯಲ್ಲಿ ಕುಳಿತು ಲೆಕ್ಕಾಚಾರ ಮಾಡುತ್ತಿರುವವರಿಗೆ (ಕಾಂಗ್ರೆಸ್ ನಾಯಕರು) ಇದು ಅರ್ಥವಾಗುತ್ತಿಲ್ಲ ಎಂದರು.

ಕಾಂಗ್ರೆಸ್ ನಾಯಕರು ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆಸಿ ಹೂಡಿಕೆದಾರರನ್ನು ಓಡಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಮಧ್ಯಪ್ರದೇಶ ಚುನಾವಣೆಯಲ್ಲಿ ಈ ಬಾರಿ ದಾಖಲೆಗಳು ಸೃಷ್ಟಿಯಾಗಲಿವೆ ಅಂತಾನೂ ಹೇಳಿದರು. ಬಿಜೆಪಿ ಮೇಲೆ ಜನರ ನಂಬಿಕೆ ಅಪಾರವಾಗಿದ್ದು, ಅವರ ಆಶೀರ್ವಾದವಿದೆ. ದೆಹಲಿಯಲ್ಲಿ ಕುಳಿತು ಲೆಕ್ಕಾಚಾರ ಮಾಡುತ್ತಿರುವವರಿಗೆ (ಕಾಂಗ್ರೆಸ್ ನಾಯಕರು) ಇದು ಅರ್ಥವಾಗುತ್ತಿಲ್ಲ ಎಂದರು.

4 / 6
ಪ್ರಧಾನಿ ಮೋದಿಯವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಜನರು ಬೀದಿಗಿಳಿದಿದ್ದರು. ಸಣ್ಣ ಮಕ್ಕಳು ತಂದೆಯ ಹೆಗಲಮೇಲೇರಿ ಮೋದಿ ಅವರನ್ನು ನೋಡಿ ಸಂತೋಷಗೊಂಡರು. ರಸ್ತೆ ಇಕ್ಕೆಲಗಳಲ್ಲಿ ಮಾತ್ರವಲ್ಲದೆ ಕಟ್ಟಡದ ಮೇಲೆಲ್ಲಾ ಜನರು ನಿಂತು ನೆಚ್ಚಿನ ನಾಯಕನ ಮೇಲೆ ಹೂವನ್ನು ಸುರಿದರು.

ಪ್ರಧಾನಿ ಮೋದಿಯವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಜನರು ಬೀದಿಗಿಳಿದಿದ್ದರು. ಸಣ್ಣ ಮಕ್ಕಳು ತಂದೆಯ ಹೆಗಲಮೇಲೇರಿ ಮೋದಿ ಅವರನ್ನು ನೋಡಿ ಸಂತೋಷಗೊಂಡರು. ರಸ್ತೆ ಇಕ್ಕೆಲಗಳಲ್ಲಿ ಮಾತ್ರವಲ್ಲದೆ ಕಟ್ಟಡದ ಮೇಲೆಲ್ಲಾ ಜನರು ನಿಂತು ನೆಚ್ಚಿನ ನಾಯಕನ ಮೇಲೆ ಹೂವನ್ನು ಸುರಿದರು.

5 / 6
ಮಧ್ಯಪ್ರದೇಶದ 230 ವಿಧಾನಸಭಾ ಸ್ಥಾನಗಳಿಗೆ ನ.17 ರಂದು ಮತದಾನ ನಡೆಯಲಿದೆ. ಒಂದೇ ಹಂತದಲ್ಲಿ ಈ ಮತದಾನ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮಧ್ಯಪ್ರದೇಶದ 230 ವಿಧಾನಸಭಾ ಸ್ಥಾನಗಳಿಗೆ ನ.17 ರಂದು ಮತದಾನ ನಡೆಯಲಿದೆ. ಒಂದೇ ಹಂತದಲ್ಲಿ ಈ ಮತದಾನ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

6 / 6
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ