AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Assembly Elections 2022: ಮಣಿಪುರ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ; ಹೊಸ ಪಟ್ಟಿ ಹೀಗಿದೆ

ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ಫೆ. 28ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮಾರ್ಚ್ 3ರ ಬದಲು ಮಾರ್ಚ್ 5ರಂದು ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Manipur Assembly Elections 2022: ಮಣಿಪುರ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ; ಹೊಸ ಪಟ್ಟಿ ಹೀಗಿದೆ
ಮಣಿಪುರ ಚುನಾವಣೆ
TV9 Web
| Edited By: |

Updated on:Feb 10, 2022 | 7:18 PM

Share

ನವದೆಹಲಿ: ಮಣಿಪುರ ವಿಧಾನಸಭಾ ಚುನಾವಣೆ (Manipur Assembly Election) ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಫೆ. 27ರ ಬದಲಿಗೆ ಫೆ. 28ರಂದು ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಮಾ. 3ರ ಬದಲಿಗೆ ಮಾ. 5ರಂದು 2ನೇ ಹಂತದ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಇಂದು ಚುನಾವಣಾ ಆಯೋಗವು (Election Commission) ಮಣಿಪುರ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕವನ್ನು (Election Date) ಪರಿಷ್ಕರಿಸಿದೆ.

ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ಫೆ. 28ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮಾರ್ಚ್ 3ರ ಬದಲು ಮಾರ್ಚ್ 5ರಂದು ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮುಂಬರುವ ಚುನಾವಣೆಗೆ ಇಂಫಾಲ್ ಪೂರ್ವ ಜಿಲ್ಲೆಯ ಹೀಂಗಾಂಗ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಮಣಿಪುರದಲ್ಲಿ ಒಟ್ಟು 60 ಸ್ಥಾನಗಳಿವೆ. ಮತದಾರರ ಪಟ್ಟಿಯ ಪ್ರಕಾರ ಒಟ್ಟು ಮತದಾರರ ಸಂಖ್ಯೆ 20,56,901 ಇದೆ.

ಇದನ್ನೂ ಓದಿ: ಮಣಿಪುರ ವಿಧಾನಸಭೆ ಚುನಾವಣೆ; 40 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​

Manipur Elections: ಮಣಿಪುರ ಚುನಾವಣೆ ಬಗ್ಗೆ ಮಾಧ್ಯಮಗಳಿಗೇಕೆ ಆಸಕ್ತಿಯೇ ಇಲ್ಲ: ಇದು ಪ್ರತ್ಯಕ್ಷದರ್ಶಿ ವರದಿಗಾರನ ವಿಶ್ಲೇಷಣೆ

Published On - 7:17 pm, Thu, 10 February 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ