AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದುಚೇರಿಯಲ್ಲಿ ಸರ್ಕಾರ ರಚಿಸಲು  ಎನ್.ರಂಗಸ್ವಾಮಿ ಸಿದ್ಧತೆ,  ಮೇ 7 ಅಥವಾ 9ಕ್ಕೆ  ಪ್ರಮಾಣ ವಚನ 

NR Congress chief N Rangaswamy: ವೇಳೆ ಮಾಜಿ ಸಿಎಂ ರಂಗಸ್ವಾಮಿ ನೇತೃತ್ವದ ಎನ್ ಆರ್ ಕಾಂಗ್ರೆಸ್ ಪಕ್ಷ 10 ಸೀಟುಗಳನ್ನು ಗೆಲ್ಲುವ ಮೂಲಕ ಎನ್​ಡಿಎ ಮೈತ್ರಿಕೂಟ 16 ಸೀಟುಗಳ ಸರಳ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.

ಪುದುಚೇರಿಯಲ್ಲಿ ಸರ್ಕಾರ ರಚಿಸಲು  ಎನ್.ರಂಗಸ್ವಾಮಿ ಸಿದ್ಧತೆ,  ಮೇ 7 ಅಥವಾ 9ಕ್ಕೆ  ಪ್ರಮಾಣ ವಚನ 
ಎನ್.ರಂಗಸ್ವಾಮಿ
ರಶ್ಮಿ ಕಲ್ಲಕಟ್ಟ
|

Updated on:May 04, 2021 | 1:51 PM

Share

ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಸರ್ಕಾರ ರಚನೆಗೆ ಎನ್ .ಆರ್.ಕಾಂಗ್ರೆಸ್ ಮುಖ್ಯಸ್ಥ ಎನ್.ರಂಗಸ್ವಾಮಿ ಮುಂದೆ ಬಂದಿದ್ದಾರೆ. ಪುದುಚೇರಿಯಲ್ಲಿ ಸ್ಪರ್ಧಿಸಿದ 9 ಸೀಟುಗಳಲ್ಲಿ ಬಿಜೆಪಿ 6 ಸೀಟುಗಳನ್ನು ಗೆದ್ದಿತ್ತು. ಅದೇ ವೇಳೆ ಮಾಜಿ ಸಿಎಂ ರಂಗಸ್ವಾಮಿ ನೇತೃತ್ವದ ಎನ್ ಆರ್ ಕಾಂಗ್ರೆಸ್ ಪಕ್ಷ 10 ಸೀಟುಗಳನ್ನು ಗೆಲ್ಲುವ ಮೂಲಕ ಎನ್​ಡಿಎ ಮೈತ್ರಿಕೂಟ 16 ಸೀಟುಗಳ ಸರಳ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.  ಎನ್​ಡಿಎ ನೇತೃತ್ವದ ಸರ್ಕಾರದ ಮುಖ್ಯಮಂತ್ರಿಯಾಗಿ ಎನ್.ರಂಗಸ್ವಾಮಿ ಅವರು ಮೇ 7 ಅಥವಾ 9ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ರಂಗಸ್ವಾಮಿಯ ಜನಪ್ರಿಯತೆಯ ಬಗ್ಗೆ ಅಸಮಧಾನದಿಂದ ವರ್ತಿಸುತ್ತಿದ್ದ ಬಿಜೆಪಿ ಅಂತಿಮವಾಗಿ ಅವರನ್ನು ತಮ್ಮ ಸಿಎಂ ಅಭ್ಯರ್ಥಿಯಾಗಿ ಅಂಗೀಕರಿಸುತ್ತದೆಯೇ ಎಂಬ ಬಗ್ಗೆ ಎದ್ದಿತ್ತು .ರಂಗಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಬಿಜೆಪಿ ಮೌನ ವಹಿಸಿದ್ದು ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಘೋಷಿಸಲಾಗುವುದು ಎಂದು ಹೇಳಿತ್ತು.

ಎನ್‌ಡಿಎ ಮೈತ್ರಿಕೂಟವು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಹೊಂದಿರುವ ದಕ್ಷಿಣದ ರಾಜ್ಯದಲ್ಲಿ ಗೆಲುವು ಸಾಧಿಸಿದ ನಂತರ ಸೋಮವಾರ ಎನ್‌ಆರ್ ಕಾಂಗ್ರೆಸ್ ಅನ್ನು ಭೇಟಿ ಮಾಡಿದೆ. ಬಿಜೆಪಿ ತನ್ನ 6 ಶಾಸಕರನ್ನು ಹೊಂದಿದ್ದು, ತನ್ನದೇ ಆದ ಒಬ್ಬರನ್ನು ಸಿಎಂ ಆಗಿ ನೇಮಿಸಲು ಉತ್ಸುಕವಾಗಿತ್ತು. ಆದರೆ ರಂಗಸ್ವಾಮಿ ಬಿಟ್ಟುಕೊಡಲಿಲ್ಲ. ಸೋಮವಾರ ಸಂಜೆ ರಂಗಸ್ವಾಮಿ ಅವರು ಸರ್ಕಾರ ರಚಿಸುವ ಹಕ್ಕು ಪಡೆಯಲು ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿPuducherry elections results 2021: ಪುದುಚೇರಿಯಲ್ಲಿ ಎನ್​ಡಿಎ ಒಕ್ಕೂಟಕ್ಕೆ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್​

ರಾಜಕೀಯ ವಿಶ್ಲೇಷಣೆ: ದಕ್ಷಿಣದಲ್ಲಿ ನಡೆಯಲಿಲ್ಲ ಬಿಜೆಪಿ ಜಾದೂ, ಎಲ್ಲೆಡೆ ಅಸ್ತಿತ್ವ ಕಳೆದುಕೊಂಡ ಕಾಂಗ್ರೆಸ್​, ಟಿಎಂಸಿ ಗೆಲುವಿನಲ್ಲಿದೆ ಹಲವು ಪಾಠ

Published On - 1:33 pm, Tue, 4 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್