AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ

ಭಾರತದ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕಗಳನ್ನು ಬದಲಾಯಿಸಿದೆ. ನವೆಂಬರ್ 23ರಿಂದ 25ಕ್ಕೆ ಚುನಾವಣೆ ದಿನಾಂಕ ಬದಲಾಯಿಸಿದೆ. ಡಿಸೆಂಬರ್​​ 3ರಂದು ಮತಏಣಿಕೆ ಎಂದು ಹೇಳಿದೆ.

ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 11, 2023 | 5:22 PM

Share

ಭಾರತದ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭಾ ಚುನಾವಣೆ ( Rajasthan assembly election) ದಿನಾಂಕಗಳನ್ನು ಬದಲಾಯಿಸಿದೆ. ನವೆಂಬರ್ 23ರಿಂದ 25ಕ್ಕೆ ಚುನಾವಣೆ ದಿನಾಂಕ ಬದಲಾಯಿಸಿದೆ. ಡಿಸೆಂಬರ್​​ 3ರಂದು ಮತಏಣಿಕೆ ನಡೆಸಲಿದೆ ಎಂದು ಹೇಳಿದೆ. ಈಗಾಗಲೇ ನವೆಂಬರ್ 23ಕ್ಕೆ ರಾಜಸ್ಥಾನ ಚುನಾವಣೆ ಎಂದು ಹೇಳಿತ್ತು. ಆದರೆ  ಚುನಾವಣೆ ದಿನಾಂಕವನ್ನು ಮುಂದಕ್ಕೆ ಹಾಕಿದೆ. ನವೆಂಬರ್ 23ರ ಬದಲು ನವೆಂಬರ್ 25ಕ್ಕೆ ಚುನಾವಣೆ ದಿನಾಂಕ ನಿಗದಿಪಡಿಸಿದೆ.  ನವೆಂಬರ್​ 23ರಂದು ಸಾಲು ಸಾಲು ಮದುವೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಇರುವ ಕಾರಣ ಜೋಧ್‌ಪುರ ಬಿಜೆಪಿ ಸಂಸದ ಪಿಪಿ ಚೌಧರಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಸ್ಥೆಗಳು ಮತ್ತು ಹಲವಾರು ಮಾಧ್ಯಮ ವೇದಿಕೆಗಳು ಮತದಾನದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿಕೊಂಡಿದೆ. ಈ ಕಾರಣಕ್ಕೆ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ನವೆಂಬರ್​​ 25ಕ್ಕೆ ನಡೆಸಲು ನಿರ್ಧಾರಿಸಿದೆ.

ಈ ದಿನಾಂಕದಂದು ಸುಮಾರು ಮದುವೆ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಇರುವ ಕಾರಣ ಜನರಿಗೆ ತೊಂದರೆ ಆಗಬಹುದು ಎಂದು ಹೇಳಿದ್ದಾರೆ. ಇದರಿಂದ ಮತದಾನ ಮಾಡಲು ಕಷ್ಟವಾಗಬಹುದು ಹಾಗೂ ಮತಗಟ್ಟೆ ಬರುವವರ ಸಂಖ್ಯೆ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಚುನಾವಣೆ: 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ನವೆಂಬರ್​​ 23ರಂದು ನಡೆಯುವ ಚುನಾವಣೆಯನ್ನು ನವೆಂಬರ್​​ 24ಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನುಳಿದ ರಾಜ್ಯಗಳ ಚುನಾವಣೆಗಳಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂದೇ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Wed, 11 October 23

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ