AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ

ಭಾರತದ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕಗಳನ್ನು ಬದಲಾಯಿಸಿದೆ. ನವೆಂಬರ್ 23ರಿಂದ 25ಕ್ಕೆ ಚುನಾವಣೆ ದಿನಾಂಕ ಬದಲಾಯಿಸಿದೆ. ಡಿಸೆಂಬರ್​​ 3ರಂದು ಮತಏಣಿಕೆ ಎಂದು ಹೇಳಿದೆ.

ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 11, 2023 | 5:22 PM

Share

ಭಾರತದ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭಾ ಚುನಾವಣೆ ( Rajasthan assembly election) ದಿನಾಂಕಗಳನ್ನು ಬದಲಾಯಿಸಿದೆ. ನವೆಂಬರ್ 23ರಿಂದ 25ಕ್ಕೆ ಚುನಾವಣೆ ದಿನಾಂಕ ಬದಲಾಯಿಸಿದೆ. ಡಿಸೆಂಬರ್​​ 3ರಂದು ಮತಏಣಿಕೆ ನಡೆಸಲಿದೆ ಎಂದು ಹೇಳಿದೆ. ಈಗಾಗಲೇ ನವೆಂಬರ್ 23ಕ್ಕೆ ರಾಜಸ್ಥಾನ ಚುನಾವಣೆ ಎಂದು ಹೇಳಿತ್ತು. ಆದರೆ  ಚುನಾವಣೆ ದಿನಾಂಕವನ್ನು ಮುಂದಕ್ಕೆ ಹಾಕಿದೆ. ನವೆಂಬರ್ 23ರ ಬದಲು ನವೆಂಬರ್ 25ಕ್ಕೆ ಚುನಾವಣೆ ದಿನಾಂಕ ನಿಗದಿಪಡಿಸಿದೆ.  ನವೆಂಬರ್​ 23ರಂದು ಸಾಲು ಸಾಲು ಮದುವೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಇರುವ ಕಾರಣ ಜೋಧ್‌ಪುರ ಬಿಜೆಪಿ ಸಂಸದ ಪಿಪಿ ಚೌಧರಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಸ್ಥೆಗಳು ಮತ್ತು ಹಲವಾರು ಮಾಧ್ಯಮ ವೇದಿಕೆಗಳು ಮತದಾನದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿಕೊಂಡಿದೆ. ಈ ಕಾರಣಕ್ಕೆ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ನವೆಂಬರ್​​ 25ಕ್ಕೆ ನಡೆಸಲು ನಿರ್ಧಾರಿಸಿದೆ.

ಈ ದಿನಾಂಕದಂದು ಸುಮಾರು ಮದುವೆ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಇರುವ ಕಾರಣ ಜನರಿಗೆ ತೊಂದರೆ ಆಗಬಹುದು ಎಂದು ಹೇಳಿದ್ದಾರೆ. ಇದರಿಂದ ಮತದಾನ ಮಾಡಲು ಕಷ್ಟವಾಗಬಹುದು ಹಾಗೂ ಮತಗಟ್ಟೆ ಬರುವವರ ಸಂಖ್ಯೆ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಚುನಾವಣೆ: 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ನವೆಂಬರ್​​ 23ರಂದು ನಡೆಯುವ ಚುನಾವಣೆಯನ್ನು ನವೆಂಬರ್​​ 24ಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನುಳಿದ ರಾಜ್ಯಗಳ ಚುನಾವಣೆಗಳಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂದೇ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Wed, 11 October 23

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?