AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಗೆಹ್ಲೋಟ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ? ಭವಿಷ್ಯ ನುಡಿದ ಎರಡು ಎಕ್ಸಿಟ್ ಪೋಲ್

Rajasthan Assembly Election Exit Poll: ರಾಜಸ್ಥಾನ ವಿಧಾನಸಭೆಯಲ್ಲಿ 200 ಸ್ಥಾನಗಳಿದ್ದು 101 ಮ್ಯಾಜಿಕ್ ನಂಬರ್ ಆಗಿದೆ. ಜನ್ ಕೀಬಾತ್‌ ಮತಗಟ್ಟೆ ಸಮೀಕ್ಷೆ ಪ್ರಕಾ ಬಿಜೆಪಿಗೆ ಬಹುಮತ ದೊರೆಯಲಿದೆ. ಈ ಸಮೀಕ್ಷೆಯ ಪ್ರಕಾರ, ಬಿಜೆಪಿ 100-122, ಕಾಂಗ್ರೆಸ್‌ 62-85, ಇತರೆ 14-15 ಸ್ಥಾನ ಗಳಿಸಲಿವೆ.

ರಾಜಸ್ಥಾನದಲ್ಲಿ ಗೆಹ್ಲೋಟ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ? ಭವಿಷ್ಯ ನುಡಿದ ಎರಡು ಎಕ್ಸಿಟ್ ಪೋಲ್
ಅಶೋಕ್ ಗೆಹ್ಲೋಟ್
ರಶ್ಮಿ ಕಲ್ಲಕಟ್ಟ
|

Updated on: Nov 30, 2023 | 6:29 PM

Share

ದೆಹಲಿ ನವೆಂಬರ್ 30 : ಆರಂಭಿಕ ಮತಗಟ್ಟೆ ಸಮೀಕ್ಷೆ (Exit Poll) ಅಂಕಿಅಂಶಗಳ ಪ್ರಕಾರ ರಾಜಸ್ಥಾನದಲ್ಲಿ (Rajasthan)ಹಿಡಿತ ಸಾಧಿಸುವ ರೇಸ್‌ನಲ್ಲಿ ಬಿಜೆಪಿ (BJP) ಮುಂಚೂಣಿಯಲ್ಲಿದೆ. ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ ಬಿಜೆಪಿ 100 ರಿಂದ 122 ಸ್ಥಾನಗಳನ್ನು ಗೆಲ್ಲುತ್ತದೆ. ಅದೇ ವೇಳೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು 62-85 ಸೀಟುಗಳಿಸಲಿವೆ. ಪೋಲ್ ಸ್ಟ್ರಾಟ್ ಎಕ್ಸಿಟ್ ಪೋಲ್ ಕಾಂಗ್ರೆಸ್ ಪಕ್ಷ 90 ರಿಂದ 100 ಸ್ಥಾನಗಳನ್ನು ಗಳಿಸುತ್ತದೆ ಎಂದು ಹೇಳಿದರೂ ಬಿಜೆಪಿ 100-110 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.

ರಾಜಸ್ಥಾನ ವಿಧಾನಸಭೆಯಲ್ಲಿ 200 ಸ್ಥಾನಗಳಿದ್ದು 101 ಮ್ಯಾಜಿಕ್ ನಂಬರ್ ಆಗಿದೆ. ರಾಜಸ್ಥಾನದಲ್ಲಿ ಜನ್ ಕೀಬಾತ್‌ ಸಮೀಕ್ಷೆಯಂತೆ ಬಿಜೆಪಿಗೆ ಬಹುಮತ ದೊರೆಯಲಿದೆ. ಈ ಸಮೀಕ್ಷೆಯ ಪ್ರಕಾರ, ಬಿಜೆಪಿ 100-122, ಕಾಂಗ್ರೆಸ್‌ 62-85, ಇತರೆ 14-15 ಸ್ಥಾನ ಗಳಿಸಲಿವೆ.

2018 ರಲ್ಲಿ ಕಾಂಗ್ರೆಸ್ ‘ರಿವಾಲ್ವಿಂಗ್ ಡೋರ್’ ನೀತಿಯಿಂದ ಲಾಭಗಳಿಸಿತ್ತು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 100 ಸ್ಥಾನ ಗಳಿಸಿದರೆ ಬಿಜೆಪಿ 73 ಸ್ಥಾನಗಳನ್ನು ಗಳಿಸಿತ್ತು. ಮತ ಹಂಚಿಕೆಗಳು ಬಹುತೇಕ ಸಮಾನವಾಗಿದ್ದರೂ ಸಹ ಇದು ಗಮನಾರ್ಹ ಅಂತರವಾಗಿತ್ತು. ಬಿಜೆಪಿಯ ಹಿಡಿತವು ಆಡಳಿತ ವಿರೋಧಿ ಅಂಶದ ಬಲವನ್ನು ಒತ್ತಿಹೇಳಿತು 2013 ರಲ್ಲಿ ಅದು 163 ಸ್ಥಾನಗಳನ್ನು ಮತ್ತು 45 ಶೇಕಡಾ ಮತಗಳನ್ನು ಗೆದ್ದಿತು. ಬಿಜೆಪಿ ಆಗ 90 ಸ್ಥಾನಗಳನ್ನು ಗಳಿಸಿತ್ತು.

ಇದನ್ನೂ ಓದಿ: Exit Poll Results 2023 LIVE: ಪಂಚ ರಾಜ್ಯ ಮತಗಟ್ಟೆ ಸಮೀಕ್ಷೆ: ಛತ್ತೀಸ್‌ಗಢದಲ್ಲಿ ತೀವ್ರ ಪೈಪೋಟಿ

ಕಾಂಗ್ರೆಸ್ ಸ್ವಂತವಾಗಿ ಬಹುಮತವನ್ನು ಗಳಿಸಲಿಲ್ಲ. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಆರು ಸ್ಥಾನಗಳನ್ನು ಗೆದ್ದ ಮಾಯಾವತಿಯವರ ಬಹುಜನ ಸಮಾಜ ಪಕ್ಷದಿಂದ ಬೆಂಬಲ ಪಡೆದಿತ್ತು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ