AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣಾ ಪ್ರಚಾರದಲ್ಲೂ ಗಮನ ಸೆಳೆದ MLA ಪ್ರದೀಪ್ ಈಶ್ವರ್; ಇಲ್ಲಿದೆ ವಿಡಿಯೋ

ಕರ್ನಾಟಕದಲ್ಲಿ ಕೆಲವೇ ದಿನಗಳ ಅಂತರದಲ್ಲಿ ಚುನಾವಣೆಗೆ ನಿಂತು, ಘಟಾನುಗಟಿ ಎದುರಾಳಿ ಅಭ್ಯರ್ಥಿಯನ್ನು ಸೋಲಿಸಿ ಎಂಎಲ್​ಎ ಪಟ್ಟವನ್ನ ಅಲಂಕರಿಸಿದ್ದ ಚಿಕ್ಕಬಳ್ಳಾಪುರ (Chikkaballapur) ಶಾಸಕ ಪ್ರದೀಪ್ ಈಶ್ವರ್(Pradeep Eshwar), ಇದೀಗ ತೆಲಂಗಾಣ ಚುನಾವಣಾ(Telangana Election) ಪ್ರಚಾರದಲ್ಲಿ ಮತದಾರರ ಗಮನ ಸೆಳೆಯುತ್ತಿದ್ದಾರೆ.

TV9 Web
| Edited By: |

Updated on: Nov 09, 2023 | 10:01 PM

Share

ತೆಲಂಗಾಣ, ನ.09: ಕರ್ನಾಟಕದಲ್ಲಿ ಕೆಲವೇ ದಿನಗಳ ಅಂತರದಲ್ಲಿ ಚುನಾವಣೆಗೆ ನಿಂತು, ಘಟಾನುಗಟಿ ಎದುರಾಳಿ ಅಭ್ಯರ್ಥಿಯನ್ನು ಸೋಲಿಸಿ ಎಂಎಲ್​ಎ ಪಟ್ಟವನ್ನ ಅಲಂಕರಿಸಿದ್ದ ಚಿಕ್ಕಬಳ್ಳಾಪುರ (Chikkaballapur) ಶಾಸಕ ಪ್ರದೀಪ್ ಈಶ್ವರ್(Pradeep Eshwar), ಇದೀಗ ತೆಲಂಗಾಣ ಚುನಾವಣಾ(Telangana Election) ಪ್ರಚಾರದಲ್ಲಿ ಮತದಾರರ ಗಮನ ಸೆಳೆಯುತ್ತಿದ್ದಾರೆ. ಹೌದು, ಮೆಗಾಸ್ಟಾರ್ ಚಿರಂಜೀವಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರದೀಪ್ ಈಶ್ವರ್, ತೆಲಂಗಾಣ ಚುನಾವಣೆಯಲ್ಲಿ ಸೋನಿಯಾಗಾಂಧಿಗೆ ಜೈಕಾರ ಹಾಕಿಸಿ ಮತಯಾಚನೆ ಶುರು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ