AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಟವರ್​ ಹತ್ತಬೇಡಿ, ನೀವು ಬಿದ್ದರೆ ನನಗೆ ನೋವಾಗುತ್ತೆ, ದಯವಿಟ್ಟು ಕೆಳಗೆ ಬನ್ನಿ ಎಂದ ಪ್ರಧಾನಿ ಮೋದಿ

ಟವರ್ ಹತ್ತಬೇಡಿ ನೀವು ಬಿದ್ದರೆ ನನಗೆ ನೋವಾಗುತ್ತದೆ ದಯವಿಟ್ಟು ಕೆಳಗಿಳಿಯಿರಿ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರಲ್ಲಿ ಮನವಿ ಮಾಡಿದರು. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ, ಭಾನುವಾರ ತೆಲಂಗಾಣದ ನಿರ್ಮಲ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಕೆಲವರು ಟವರ್​ಗಳನ್ನು ಏರಿದ್ದರು. ಇದನ್ನು ಕಂಡ ಪ್ರಧಾನಿ ಕೂಡಲೇ ಕೆಳಗಿಳಿಯುವಂತೆ ಮನವಿ ಮಾಡಿದರು

ತೆಲಂಗಾಣ: ಟವರ್​ ಹತ್ತಬೇಡಿ, ನೀವು ಬಿದ್ದರೆ ನನಗೆ ನೋವಾಗುತ್ತೆ, ದಯವಿಟ್ಟು ಕೆಳಗೆ ಬನ್ನಿ ಎಂದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Nov 27, 2023 | 11:34 AM

Share

ಟವರ್ ಹತ್ತಬೇಡಿ ನೀವು ಬಿದ್ದರೆ ನನಗೆ ನೋವಾಗುತ್ತದೆ ದಯವಿಟ್ಟು ಕೆಳಗಿಳಿಯಿರಿ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಜನರಲ್ಲಿ ಮನವಿ ಮಾಡಿದರು. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ, ಭಾನುವಾರ ತೆಲಂಗಾಣದ ನಿರ್ಮಲ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಕೆಲವರು ಟವರ್​ಗಳನ್ನು ಏರಿದ್ದರು. ಇದನ್ನು ಕಂಡ ಪ್ರಧಾನಿ ಕೂಡಲೇ ಕೆಳಗಿಳಿಯುವಂತೆ ಮನವಿ ಮಾಡಿದರು.

ಈ ಮೋದಿ ಮನೆ ಬಿಟ್ಟಿರುವುದು ಸ್ವಂತ ಮನೆ ಕಟ್ಟಲು ಅಲ್ಲ, ಬಡವರಿಗೆ ಮನೆ ಕಟ್ಟಲು, ತುಂಬಾ ಜನಸಂದಣಿ ಇದೆ ಎಂದರೆ ನೀವು ನನ್ನನ್ನು ನೋಡಲು ಸಾಧ್ಯವಾಗುವುದಿಲ್ಲ ಎಂದು ನನಗೆ ತಿಳಿದಿದೆ, ಆದರೆ ಯಾರಾದರೂ ಬಿದ್ದರೆ ನನಗೆ ತುಂಬಾ ದುಃಖವಾಗುತ್ತದೆ, ದಯವಿಟ್ಟು ಕೆಳಗೆ ಬನ್ನಿ ಸ್ನೇಹಿತರೇ, ನಿಮ್ಮ ಪ್ರೀತಿ ನನ್ನ ಕಣ್ಣುಗಳಲ್ಲಿದೆ.

ನೀವು ನನ್ನನ್ನು ನೋಡಲು ಸಾಧ್ಯವಾಗದಿರಬಹುದು, ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದರು. ರ್ಯಾಲಿಯ ಸಂದರ್ಭದಲ್ಲಿ ಬಾಲಕಿಯೊಬ್ಬಳು ಭಾರತದ ಭಾವುಟವನ್ನು ಬೀಸುತ್ತಿದ್ದಳು, ಅದನ್ನು ನೋಡಿದ ಪ್ರಧಾನಿ ಮೋದಿ ಭಾರತಾಂಬೆಯೇ ಇಲ್ಲಿಗೆ ಬಂದಿದ್ದಾಳೆ ಎಂದರು.ಈ ಬಾಲಕಿ ಪ್ರತಿಯೊಬ್ಬ ಯುವಕರಿಗೂ ಸ್ಫೂರ್ತಿ ಎಂದರು.

ಮತ್ತಷ್ಟು ಓದಿ: PM Modi in Tirumala: ಎಲ್ಲರ ಸುಖ, ಶಾಂತಿ, ಆರೋಗ್ಯ ಮತ್ತು ದೇಶದ ಪ್ರಗತಿ ಕೋರಿ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಬಿಆರ್‌ಎಸ್ ನಿಮಗೆ ದ್ರೋಹವನ್ನು ಬಿಟ್ಟರೆ ಬೇರೇನೂ ನೀಡಿಲ್ಲ. ಇಂದು ತೆಲಂಗಾಣ ಸಾವಿರಾರು ಕೋಟಿ ಸಾಲದಲ್ಲಿ ಮುಳುಗಿದೆ. ನಮ್ಮ ತೆಲಂಗಾಣದಲ್ಲಿ ಬಡವರ ಬಗ್ಗೆ ಕಾಳಜಿಯಿಲ್ಲದ ಸರ್ಕಾರವಿದೆ ಎಂದರು. ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು ಡಿಸೆಂಬರ್ 3 ರಂದು ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Mon, 27 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ