AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ

ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ಹೈದರಾಬಾದ್‌ನಲ್ಲಿ ಮೆಗಾ ರೋಡ್‌ಶೋ ನಡೆಸಿದರು. ಬಿಜೆಪಿ ಪರ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 27, 2023 | 7:58 PM

Share
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 27, ಸೋಮವಾರ ಹೈದರಾಬಾದ್‌ನಲ್ಲಿ ಬೃಹತ್  ರೋಡ್ ಶೋ ನಡೆಸಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 27, ಸೋಮವಾರ ಹೈದರಾಬಾದ್‌ನಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ

1 / 8
ಪ್ರಧಾನಿಯವರನ್ನು ನೋಡಲು ಬಿಜೆಪಿ ಬೆಂಬಲಿಗರು ಮತ್ತು ಪ್ರಧಾನಿಯವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಪ್ರಧಾನಿಯವರನ್ನು ನೋಡಲು ಬಿಜೆಪಿ ಬೆಂಬಲಿಗರು ಮತ್ತು ಪ್ರಧಾನಿಯವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

2 / 8
ಸಾಲುಗಟ್ಟಿ ನಿಂತಿದ್ದ ಜನಸಮೂಹದತ್ತ ಕೈಬೀಸುತ್ತಾ ಪ್ರಧಾನಿಯವರು ರೋಡ್‌ಶೋ ಮುಂದುವರಿಸಿದ್ದಾರೆ

ಸಾಲುಗಟ್ಟಿ ನಿಂತಿದ್ದ ಜನಸಮೂಹದತ್ತ ಕೈಬೀಸುತ್ತಾ ಪ್ರಧಾನಿಯವರು ರೋಡ್‌ಶೋ ಮುಂದುವರಿಸಿದ್ದಾರೆ

3 / 8
ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಮತ್ತು ಬಿಜೆಪಿ ಒಬಿಸಿ ಮೋರ್ಚಾ ಮುಖ್ಯಸ್ಥ ಕೆ ಲಕ್ಷ್ಮಣ್ ಕೂಡಾ ಪ್ರಧಾನಿ ಮೋದಿಯೊಂದಿಗೆ ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ

ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಮತ್ತು ಬಿಜೆಪಿ ಒಬಿಸಿ ಮೋರ್ಚಾ ಮುಖ್ಯಸ್ಥ ಕೆ ಲಕ್ಷ್ಮಣ್ ಕೂಡಾ ಪ್ರಧಾನಿ ಮೋದಿಯೊಂದಿಗೆ ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ

4 / 8
ಆರ್‌ಟಿಸಿ ಎಕ್ಸ್ ರಸ್ತೆಯಿಂದ ಆರಂಭವಾದ ರೋಡ್‌ಶೋನಲ್ಲಿ ನಾರಾಯಣಗುಡಾ, ವೈಎಂಸಿಎ ಕಾಚೇಗೌಡ ಜಂಕ್ಷನ್‌ಗಳ ಮೂಲಕ ಕಾಚೇಗೌಡ ವೀರ್ ಸಾವರ್ಕರ್ ಪ್ರತಿಮೆ ಬಳಿ ಮುಕ್ತಾಯಗೊಂಡಿದೆ

ಆರ್‌ಟಿಸಿ ಎಕ್ಸ್ ರಸ್ತೆಯಿಂದ ಆರಂಭವಾದ ರೋಡ್‌ಶೋನಲ್ಲಿ ನಾರಾಯಣಗುಡಾ, ವೈಎಂಸಿಎ ಕಾಚೇಗೌಡ ಜಂಕ್ಷನ್‌ಗಳ ಮೂಲಕ ಕಾಚೇಗೌಡ ವೀರ್ ಸಾವರ್ಕರ್ ಪ್ರತಿಮೆ ಬಳಿ ಮುಕ್ತಾಯಗೊಂಡಿದೆ

5 / 8
ನವೆಂಬರ್ 28 ರಂದು ಚುನಾವಣಾ ಆಯೋಗದ ಪ್ರಚಾರ ಕೊನೆಗೊಳ್ಳುವ ಕಾರಣ ಬಿಜೆಪಿಯ ಅಂತಿಮ ಯತ್ನದ ಭಾಗವಾಗಿ ಈ ರೋಡ್ ಶೋ ಆಗಿದೆ.

ನವೆಂಬರ್ 28 ರಂದು ಚುನಾವಣಾ ಆಯೋಗದ ಪ್ರಚಾರ ಕೊನೆಗೊಳ್ಳುವ ಕಾರಣ ಬಿಜೆಪಿಯ ಅಂತಿಮ ಯತ್ನದ ಭಾಗವಾಗಿ ಈ ರೋಡ್ ಶೋ ಆಗಿದೆ.

6 / 8
 ನಗರ ಸಂಚಾರ ಪೊಲೀಸರು ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದು, ರೋಡ್‌ಶೋ ಸುಗಮವಾಗಿ ನಡೆಯಲು ಸಂಚಾರ ಸಲಹೆ ನೀಡಿದ್ದಾರೆ

ನಗರ ಸಂಚಾರ ಪೊಲೀಸರು ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದು, ರೋಡ್‌ಶೋ ಸುಗಮವಾಗಿ ನಡೆಯಲು ಸಂಚಾರ ಸಲಹೆ ನೀಡಿದ್ದಾರೆ

7 / 8
ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

8 / 8
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ