AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: ಕರ್ನಾಟಕದ ನಾಯಕರಿಗೆ ಎಐಸಿಸಿ ಟಾಸ್ಕ್, ಸಿದ್ದರಾಮಯ್ಯಗೆ ಸಿಕ್ತು ಬಿಗ್ ಗಿಫ್ಟ್

ನವೆಂಬರ್ 30 ರಂದು ನಡೆಯುವ ತೆಲಂಗಾಣ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಎಐಸಿಸಿ, ಕರ್ನಾಟಕದ ಕಾಂಗ್ರೆಸ್ ನಾಯಕರಿಗೂ ಟಾಸ್ಕ್ ಕೊಟ್ಟಿದೆ. 10 ಸಚಿವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತೆಲಂಗಾಣಕ್ಕೆ ತೆರಳಿದ್ದು, ಬೆಳಗಾವಿಯಲ್ಲಿ ಬೆಳ್ಳಿ ಗದೆ ಉಡುಗೊರೆಯಾಗಿ ನೀಡಲಾಗಿದೆ.

ತೆಲಂಗಾಣ ಚುನಾವಣೆ: ಕರ್ನಾಟಕದ ನಾಯಕರಿಗೆ ಎಐಸಿಸಿ ಟಾಸ್ಕ್, ಸಿದ್ದರಾಮಯ್ಯಗೆ ಸಿಕ್ತು ಬಿಗ್ ಗಿಫ್ಟ್
ಸಿದ್ದರಾಮಯ್ಯImage Credit source: PTI
TV9 Web
| Edited By: |

Updated on: Nov 10, 2023 | 12:53 PM

Share

ಬೆಂಗಳೂರು, ನ.10: ನವೆಂಬರ್ 30 ರಂದು ನಡೆಯುವ ತೆಲಂಗಾಣ ಚುನಾವಣೆಯನ್ನು (Telangana Elections 2023) ಗಂಭೀರವಾಗಿ ಪರಿಗಣಿಸಿರುವ ಎಐಸಿಸಿ (AICC), ಕರ್ನಾಟಕದ 10 ಸಚಿವರಿಗೆ ತೆಲಂಗಾಣ ಚುನಾವಣಾ ಕಾರ್ಯದಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೂ ಪ್ರಚಾರ ನಡೆಸಲು ಸೂಚಿಸಿದೆ. ಅದರಂತೆ ತೆಲಂಗಾಣಕ್ಕೆ ತೆರಳಿದ ಸಿದ್ದರಾಮಯ್ಯಗೆ ದಾರಿ ಮಧ್ಯೆ ಬೆಳಗಾವಿಯಲ್ಲಿ ಅಭಿಮಾನಿಗಳು ಬೆಳ್ಳಿ ಗದೆ ಉಡುಗೊರೆ ನೀಡಲಾಗಿದೆ.

ತೆಲಾಂಗಣ ಚುನಾವಣ ಪ್ರಚಾರಕ್ಕೆ ತೆರಳುವ ಮುನ್ನ ಬೆಳಗಾವಿ ಜಿಲ್ಲೆಯ ಮೂಡಲಗಿ ಗ್ರಾಮದ ಅಭಿಮಾನಿಗಳಾದ ಜಡೆಪ್ಪ, ಪಂಚಪ್ಪ ಹಾಗೂ ಲಕ್ಷ್ಮಣ್ ರಾವ್ ಎಂಬವರು ಬೆಳ್ಳಿ ಗದೆ ನೀಡಿದ್ದಾರೆ. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರು ಇದ್ದರು.

ತೆಲಂಗಾಣ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಎಐಸಿಸಿ, ಕರ್ನಾಟಕದ ರಾಜ್ಯದ 10 ಸಚಿವರಿಗೆ ತೆಲಂಗಾಣ ಚುನಾವಣಾ ಕಾರ್ಯದಲ್ಲಿ ಭಾಗಿ ಆಗುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಒಬ್ಬೊಬ್ಬ ಸಚಿವರಿಗೆ ಕ್ಲಸ್ಟರ್ ಮಟ್ಟದ ಪ್ರಚಾರ ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ: ತೆಲಂಗಾಣ ಚುನಾವಣಾ ಪ್ರಚಾರದಲ್ಲೂ ಗಮನ ಸೆಳೆದ MLA ಪ್ರದೀಪ್ ಈಶ್ವರ್; ಇಲ್ಲಿದೆ ವಿಡಿಯೋ

ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್, ಡಾ.ಎಂ.ಸಿ. ಸುಧಾಕರ್, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಕೆ.ಎಚ್. ಮುನಿಯಪ್ಪ, ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಬಿ ನಾಗೇಂದ್ರ ಅವರಿಗೆ ಪ್ರಚಾರದ ಜವಾಬ್ದಾರಿಯನ್ನು ಎಐಸಿಸಿ ನೀಡಿದೆ.

ಹೈದರಾಬಾದ್​ಗೆ ತೆರಳಿದ ಸಿದ್ದರಾಮಯ್ಯ

ನ.30 ರಂದು ತೆಲಂಗಾಣದ 119 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಈ ನಿಟ್ಟಿನಲ್ಲಿ ಪ್ರಚಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈದರಾಬಾದ್​ಗೆ ತೆರಳಿದ್ದಾರೆ. ಹೆಚ್​ಎಎಲ್​ ವಿಮಾನ ನಿಲ್ದಾಣ​ನಿಂದ ಸಿದ್ದರಾಮಯ್ಯ ಅವರು ಹೈದರಾಬಾದ್​ಗೆ ತೆರಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ