AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್​ರೆಡ್ಡಿ ಮನೆಗೆ ಬಿಗಿ ಭದ್ರತೆ

Telangana Assembly Election Result 2023: ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಈಗಿರುವ ಮಾಹಿತಿ ಪ್ರಕಾರ ಬಿಆರ್​ಎಸ್(BRS)​ಗಿಂತ ಕಾಂಗ್ರೆಸ್​(Congress) ಮುನ್ನಡೆ ಸಾಧಿಸಿದೆ. ಹೀಗಾಗಿ ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್ ರೆಡ್ಡಿ ಮನೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ದಬ್ಬಾಳಿಕೆ, ದಾಳಿ, ಕೇಸುಗಳಿಗೆ ಹೆದರದೆ ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ನೀವೆಲ್ಲರೂ ನೇರವಾಗಿ, ಅಚಲವಾಗಿ ಜನರ ಪರವಾಗಿ ನಿಂತಿದ್ದೀರಿ. ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲೆ ಎಂದಿದ್ದರು.

ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್​ರೆಡ್ಡಿ ಮನೆಗೆ ಬಿಗಿ ಭದ್ರತೆ
ರೇವಂತ್ ರೆಡ್ಡಿ
ನಯನಾ ರಾಜೀವ್
|

Updated on: Dec 03, 2023 | 12:00 PM

Share

ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಈಗಿರುವ ಮಾಹಿತಿ ಪ್ರಕಾರ ಬಿಆರ್​ಎಸ್(BRS)​ಗಿಂತ ಕಾಂಗ್ರೆಸ್​(Congress) ಮುನ್ನಡೆ ಸಾಧಿಸಿದೆ. ಹೀಗಾಗಿ ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್ ರೆಡ್ಡಿ ಮನೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ದಬ್ಬಾಳಿಕೆ, ದಾಳಿ, ಕೇಸುಗಳಿಗೆ ಹೆದರದೆ ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ನೀವೆಲ್ಲರೂ ನೇರವಾಗಿ, ಅಚಲವಾಗಿ ಜನರ ಪರವಾಗಿ ನಿಂತಿದ್ದೀರಿ. ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲೆ ಎಂದಿದ್ದರು.

ತೆಲಂಗಾಣದಲ್ಲಿ ನವೆಂಬರ್ 30ರಂದು 119 ಸ್ಥಾನಗಳಿಗೆ ಚುನಾವಣೆ ನಡೆದಿತ್ತು, ರೇವಂತ್ ರೆಡ್ಡಿ ಅವರ ಹುಟ್ಟೂರು ಕೊಡಂಗಲ್‌ನ ಉತ್ಸಾಹಭರಿತ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಇಲ್ಲಿನ ಜುಬಿಲಿ ಹಿಲ್ಸ್‌ನ ಸಿಬಿಐ ಕಾಲೋನಿಯಲ್ಲಿರುವ ಅವರ ನಿವಾಸದ ಮುಂದೆ ಜಮಾಯಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಜಮಾಯಿಸಿ ಫಲಿತಾಂಶವನ್ನು ವೀಕ್ಷಿಸುತ್ತಿದ್ದಾರೆ. ಸೋನಿಯಾ ಗಾಂಧಿ, ರೇವಂತ್​ ರೆಡ್ಡಿ ಅವರ ಫಲಕಗಳನ್ನು ಹಿಡಿದು ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದಾರೆ.

ರೇವಂತ್ ಸ್ಪರ್ಧಿಸಿರುವ ಕೊಡಂಗಲ್ ಮತ್ತು ಕಾಮರೆಡ್ಡಿ ಎರಡು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಮರೆಡ್ಡಿ ಕ್ಷೇತ್ರದಲ್ಲಿ ಸಿಎಂ ಕೆ. ಚಂದ್ರಶೇಖರ್ ರಾವ್ ಕೂಡ ಸ್ಪರ್ಧಿಸಿದ್ದು, ಹಿನ್ನಡೆ ಅನುಭವಿಸಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣ: ಬಿಆರ್​ಎಸ್​ಗಿಂತ ಮುನ್ನಡೆ, ಕಾಂಗ್ರೆಸ್​ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಹೈದರಾಬಾದ್‌ನಲ್ಲಿದ್ದು ಫಲಿತಾಂಶವನ್ನು ಗಮನಿಸುತ್ತಿದ್ದಾರೆ. ಇದರಿಂದಾಗಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರೆಡ್ಡಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸಿಗೆ ತಣ್ಣೀರೆರೆಚಿದಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್