ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ ಟಿಪ್ರಾ ಮೋಥಾದ ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸಲು ಸಿದ್ಧ: ಬಿಜೆಪಿ

Tripura Election Results: ದೆಬ್ಬರ್ಮಾ ನೇತೃತ್ವದ ಪಕ್ಷದ ಬೆಂಬಲವನ್ನು ಪಡೆಯುವ ಸಾಧ್ಯತೆಯ ಕುರಿತು ಮಾತನಾಡಿದ ಸುಬ್ರತಾ ಚಕ್ರವರ್ತಿ,"ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ, ಅವರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ಧವಾಗಿದೆ" ಎಂದಿದ್ದಾರೆ.

ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ ಟಿಪ್ರಾ ಮೋಥಾದ ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸಲು ಸಿದ್ಧ: ಬಿಜೆಪಿ
ಪ್ರಾತಿನಿಧಿಕ ಚಿತ್ರ
Follow us
|

Updated on:Mar 02, 2023 | 5:49 PM

ಅಗರ್ತಲಾ: ಮಾಜಿ ರಾಜಮನೆತನದ ಪ್ರದ್ಯೋತ್ ದೆಬ್ಬರ್ಮಾ (Pradyot Debbarma) ನೇತೃತ್ವದ ಹೊಸ ಪಕ್ಷವು ತನ್ನ ಬೆಂಬಲವನ್ನು ನೀಡಿದರೆ ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ ಟಿಪ್ರಾ ಮೋಥಾದ (Tipra Motha)ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸಲು ಸಿದ್ಧ ಎಂದು ಬಿಜೆಪಿ (BJP) ಗುರುವಾರ ಹೇಳಿದೆ. ಪಿಟಿಐ ಜೊತೆ ಮಾತನಾಡಿದ ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಸುಬ್ರತಾ ಚಕ್ರವರ್ತಿ, ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ತಮ್ಮ ಪಕ್ಷ ಸಿದ್ಧತೆ ನಡೆಸುತ್ತಿದೆ ಎಂದಿದ್ದಾರೆ.

“ನಾವು ಮೊದಲಿನಿಂದಲೂ ಹೇಳುತ್ತಾ ಬಂದಂತೆ ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ರಚಿಸುತ್ತಿದ್ದೇವೆ. ಇಬ್ಬರು ಕೇಂದ್ರ ನಾಯಕರು – ಫಣೀಂದ್ರನಾಥ್ ಶರ್ಮಾ ಮತ್ತು ಸಂಬಿತ್ ಪಾತ್ರ – ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಇಲ್ಲಿದ್ದಾರೆ. ಇಂದು ಹೆಚ್ಚಿನ ಕೇಂದ್ರ ನಾಯಕರು ಆಗಮಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ದೆಬ್ಬರ್ಮಾ ನೇತೃತ್ವದ ಪಕ್ಷದ ಬೆಂಬಲವನ್ನು ಪಡೆಯುವ ಸಾಧ್ಯತೆಯ ಕುರಿತು ಮಾತನಾಡಿದ ಅವರು “ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ, ಅವರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ಧವಾಗಿದೆ” ಎಂದಿದ್ದಾರೆ. 60 ಸದಸ್ಯ ಬಲದ ಸದನದಲ್ಲಿ ಬಿಜೆಪಿ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದು, ಅದರ ಪಾಲುದಾರ ಐಪಿಎಫ್‌ಟಿ ಒಂದು ಸ್ಥಾನದಲ್ಲಿ ಮುಂದಿದೆ.

ಐಪಿಎಫ್‌ಟಿಯ ಬುಡಕಟ್ಟು ಬೆಂಬಲವನ್ನು ಪಡೆದುಕೊಂಡಂತೆ ತೋರುತ್ತಿದ್ದ ಟಿಪ್ರಾ ಮೋಥಾ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪ್ರತಿಪಕ್ಷಗಳಾದ ಎಡ-ಕಾಂಗ್ರೆಸ್ ಮೈತ್ರಿಕೂಟ 15 ಸ್ಥಾನಗಳಲ್ಲಿ ಮುಂದಿದೆ. ಇತರರ ಪೈಕಿ, ತ್ರಿಪುರಾದ ಸ್ಥಳೀಯ ಜನಸಂಖ್ಯೆಗಾಗಿ ಟಿಪ್ರಾ ಮೋಥಾ ಪ್ರತ್ಯೇಕ ‘ಗ್ರೇಟರ್ ಟಿಪ್ರಾಲ್ಯಾಂಡ್’ ರಾಜ್ಯ ಬೇಕೆಂದು ಒತ್ತಾಯಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Thu, 2 March 23

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ