AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಅಧಿಕಾರಕ್ಕೆ ಬಂದರೆ ಒಬ್ಬರನ್ನೂ ಸುಮ್ಮನೆ ಬಿಡೋದಿಲ್ಲ; ಎಸ್​ಪಿ ಅಭ್ಯರ್ಥಿಯ ವಿಡಿಯೋ ವೈರಲ್

ಬಿಜೆಪಿ ರಾಷ್ಟ್ರೀಯ ವಕ್ತಾರ ಅಮಿತ್ ಮಾಳವಿಯಾ ಕೂಡ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಶೇರ್ ಮಾಡಿದ್ದು, ಎಸ್‌ಪಿ ಅಭ್ಯರ್ಥಿ ಹಿಂದೂಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಮಿತ್ ಮಾಳವಿಯಾ ಆರೋಪಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದರೆ ಒಬ್ಬರನ್ನೂ ಸುಮ್ಮನೆ ಬಿಡೋದಿಲ್ಲ; ಎಸ್​ಪಿ ಅಭ್ಯರ್ಥಿಯ ವಿಡಿಯೋ ವೈರಲ್
ಆದಿಲ್ ಚೌಧರಿಯ ವಿಡಿಯೋ ವೈರಲ್
TV9 Web
| Edited By: |

Updated on:Jan 26, 2022 | 1:25 PM

Share

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Uttar Pradesh Assembly Elections 2022) ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಒಬ್ಬ ವ್ಯಕ್ತಿಯನ್ನೂ ಬಿಡುವುದಿಲ್ಲ ಎಂದು ಸಮಾಜವಾದಿ ಪಕ್ಷದ (Samajwadi Party) ಅಭ್ಯರ್ಥಿ ಆದಿಲ್ ಚೌಧರಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಯಾರ ಹೆಸರನ್ನೂ ಪ್ರಸ್ತಾಪಿಸದ ಆದಿಲ್ ಚೌಧರಿ, ನೀವು ಯಾರೂ ಯೋಚಿಸಬೇಡಿ, ನಾವು ಸರ್ಕಾರವನ್ನು ರಚಿಸುವುದು ಖಚಿತ. ನಾವೇನಾದರೂ ಅಧಿಕಾರಕ್ಕೆ ಬಂದರೆ ನಮ್ಮ ವಿರುದ್ಧ ಅಪರಾಧ ಎಸಗುತ್ತಿರುವವರ ವಿರುದ್ಧ ನಾವು ಸೇಡು ತೀರಿಸಿಕೊಳ್ಳುತ್ತೇವೆ. ನಾವು ನಮ್ಮ ವಿರುದ್ಧ ಪಿತೂರಿ ಮಾಡಿದ ಯಾರೊಬ್ಬರನ್ನೂ ಸುಮ್ಮನೆ ಬಿಡುವುದಿಲ್ಲ. ಇದರಿಂದ ಅವರು ಏನನ್ನಾದರೂ ಮಾಡುವ ಮೊದಲು 100 ಬಾರಿ ಯೋಚಿಸಬೇಕಾಗುತ್ತದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಅಮಿತ್ ಮಾಳವಿಯಾ ಕೂಡ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಶೇರ್ ಮಾಡಿದ್ದಾರೆ. ಎಸ್‌ಪಿ ಅಭ್ಯರ್ಥಿ ಹಿಂದೂಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಳವಿಯಾ ಆರೋಪಿಸಿದ್ದಾರೆ. ಆದರೆ, ಆದಿಲ್ ಚೌಧರಿ ವಿಡಿಯೋದಲ್ಲಿ ಯಾವುದೇ ಸಮುದಾಯವನ್ನು ಹೆಸರಿಸಿರುವುದು ರೆಕಾರ್ಡ್ ಆಗಿಲ್ಲ.

ಮೀರತ್ ದಕ್ಷಿಣದ ಸಮಾಜವಾದಿ ಪಕ್ಷದ ಅಭ್ಯರ್ಥಿ ಆದಿಲ್ ಚೌಧರಿ, ‘ನಾವು ಸರ್ಕಾರ ರಚಿಸಿದರೆ ಅವರನ್ನು ಬಿಡುವುದಿಲ್ಲ… ಒಬ್ಬೊಬ್ಬರಾಗಿ ಎಲ್ಲರ ಮೇಲೂ ಸೇಡು ತೀರಿಸಿಕೊಳ್ಳುತ್ತೇವೆ’ ಎಂದು ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಅಮಿತ್ ಮಾಳವಿಯಾ ಅವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ ಮಾಳವಿಯಾ, ನಹಿದ್ ಹಸನ್ ಮತ್ತು ಆದಿಲ್ ಚೌಧರಿಯಂತಹ ಹಿಂದೂ ವಿರೋಧಿ ಗೂಂಡಾಗಳನ್ನು ಚುನಾವಣಾ ಅಭ್ಯರ್ಥಿಗಳಾಗಿ ಯಾಕೆ ಕಣಕ್ಕೆ ಇಳಿಸಿದ್ದೀರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಯಾಕೆ ಬಹಿರಂಗ ಮಾಡುತ್ತಿಲ್ಲ?; ಬಿಜೆಪಿ ಪ್ರಶ್ನೆ 

ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಆರ್​​ಪಿಎನ್ ಸಿಂಗ್

Published On - 1:24 pm, Wed, 26 January 22

Follow Us
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ