AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Election 2022 Phase 1 Voting LIVE updates: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ಮೊದಲ ಹಂತದ ಮತದಾನ ಮುಕ್ತಾಯ, ಮತ ಹಾಕದ ಆರ್​ಎಲ್​ಡಿ ಮುಖ್ಯಸ್ಥ

ಮೊದಲ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸುತ್ತಿದ್ದಾರೆ. ಒಟ್ಟಾರೆ 403 ಕ್ಷೇತ್ರಗಳಿಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ. 

UP Election 2022 Phase 1 Voting LIVE updates: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ಮೊದಲ ಹಂತದ ಮತದಾನ ಮುಕ್ತಾಯ, ಮತ ಹಾಕದ ಆರ್​ಎಲ್​ಡಿ ಮುಖ್ಯಸ್ಥ
ಮತದಾನ ಮುಕ್ತಾಯದ ಬಳಿಕ ಇವಿಎಂ ಮಶಿನ್ ಸೀಲ್ ಮಾಡುತ್ತಿರುವುದು
TV9 Web
| Edited By: |

Updated on:Feb 10, 2022 | 7:11 PM

Share

ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನ (Voting Begins In Uttar Pradesh) ಈಗಾಗಲೇ ಪ್ರಾರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಮತಗಟ್ಟೆಗಳಿಗೆ ಜನರು ಬರಲು ಪ್ರಾರಂಭಿಸಿದ್ದಾರೆ. ಇಂದು 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ (Assembly Constituencies) ಮತದಾನ ನಡೆಯಲಿದ್ದು, ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ ಸುಮಾರು 2.27 ಕೋಟಿ ಅರ್ಹ ಮತದಾರರು ಮತದಾನ ಮಾಡಲಿದ್ದಾರೆ. ಇಂದು ರಾಜ್ಯದ ಪಶ್ಚಿಮ ಜಿಲ್ಲೆಗಳ ವಿಧಾನಸಭೆ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಈ ಭಾಗದ ಹಲವು ಕ್ಷೇತ್ರಗಳು ಜಾಟ್​ ಸಮುದಾಯದ ಪ್ರಾಬಲ್ಯ ಇರುವ ಸ್ಥಳಗಳು.  ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಖಂಡಿಸಿ, ಹೋರಾಟದ ಮಾಡಿದವರೇ ಈ ಭಾಗದಲ್ಲಿ ಹೆಚ್ಚಿನ ಜನರು ಇದ್ದಾರೆ.  ಈ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸುತ್ತಿದ್ದಾರೆ. ಒಟ್ಟಾರೆ 403 ಕ್ಷೇತ್ರಗಳಿಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ. 

Published On - 9:09 am, Thu, 10 February 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ