AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Election 2022 Phase 1 Voting LIVE updates: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ಮೊದಲ ಹಂತದ ಮತದಾನ ಮುಕ್ತಾಯ, ಮತ ಹಾಕದ ಆರ್​ಎಲ್​ಡಿ ಮುಖ್ಯಸ್ಥ

ಮೊದಲ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸುತ್ತಿದ್ದಾರೆ. ಒಟ್ಟಾರೆ 403 ಕ್ಷೇತ್ರಗಳಿಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ. 

UP Election 2022 Phase 1 Voting LIVE updates: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ಮೊದಲ ಹಂತದ ಮತದಾನ ಮುಕ್ತಾಯ, ಮತ ಹಾಕದ ಆರ್​ಎಲ್​ಡಿ ಮುಖ್ಯಸ್ಥ
ಮತದಾನ ಮುಕ್ತಾಯದ ಬಳಿಕ ಇವಿಎಂ ಮಶಿನ್ ಸೀಲ್ ಮಾಡುತ್ತಿರುವುದು
TV9 Web
| Edited By: |

Updated on:Feb 10, 2022 | 7:11 PM

Share

ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನ (Voting Begins In Uttar Pradesh) ಈಗಾಗಲೇ ಪ್ರಾರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಮತಗಟ್ಟೆಗಳಿಗೆ ಜನರು ಬರಲು ಪ್ರಾರಂಭಿಸಿದ್ದಾರೆ. ಇಂದು 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ (Assembly Constituencies) ಮತದಾನ ನಡೆಯಲಿದ್ದು, ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ ಸುಮಾರು 2.27 ಕೋಟಿ ಅರ್ಹ ಮತದಾರರು ಮತದಾನ ಮಾಡಲಿದ್ದಾರೆ. ಇಂದು ರಾಜ್ಯದ ಪಶ್ಚಿಮ ಜಿಲ್ಲೆಗಳ ವಿಧಾನಸಭೆ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಈ ಭಾಗದ ಹಲವು ಕ್ಷೇತ್ರಗಳು ಜಾಟ್​ ಸಮುದಾಯದ ಪ್ರಾಬಲ್ಯ ಇರುವ ಸ್ಥಳಗಳು.  ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಖಂಡಿಸಿ, ಹೋರಾಟದ ಮಾಡಿದವರೇ ಈ ಭಾಗದಲ್ಲಿ ಹೆಚ್ಚಿನ ಜನರು ಇದ್ದಾರೆ.  ಈ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸುತ್ತಿದ್ದಾರೆ. ಒಟ್ಟಾರೆ 403 ಕ್ಷೇತ್ರಗಳಿಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ. 

Published On - 9:09 am, Thu, 10 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್