ಪಶ್ಚಿಮ ಬಂಗಾಳ ಚುನಾವಣೆ 2021-ಅಭ್ಯರ್ಥಿಗಳ ಪಟ್ಟಿ
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಈ ಬಾರಿ ಬಹಳ ಕುತೂಹಲಕಾರಿಯಾಗಿದೆ. 34 ವರ್ಷಗಳ ಕಾಲ ಪಶ್ಚಿಮ ಬಂಗಾಲವನ್ನು ಆಳಿದ ಎಡ ಪಕ್ಷವನ್ನು ಸೋಲಿಸಿ ಮಮತಾ ಬ್ಯಾನರ್ಜಿ 2011 ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದರು. 2016 ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಮತ್ತೂ ಹೆಚ್ಚು ಶಕ್ತಿಶಾಲಿಯಾಗಿ ಹೊರಹೊಮ್ಮಿದರು. ಆದರೆ 2021 ರ ಚುನಾವಣೆ ಸ್ವಲ್ಪ ಭಿನ್ನವಾಗಿದೆ. ಆದ್ದರಿಂದ, ಈ ಪುಟದಲ್ಲಿ, ದೊಡ್ಡ ನಾಯಕರುಗಳೆಂದು ಪರಿಗಣಿಸಲ್ಪಟ್ಟ ಎಲ್ಲ ಅಭ್ಯರ್ಥಿಗಳ ವಿವರ ಪ್ರಕಟಿಸಿದ್ದೇವೆ. ಫಲಿತಾಂಶಗಳನ್ನು ವೀಕ್ಷಿಸಿ.
ಪಶ್ಚಿಮ ಬಂಗಾಳ ಎಲೆಕ್ಷನ್ $electionYear
Bhabanipur Bypoll ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2021 Wed, Sep 22, 2021 06:26 PM
Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2021 Mon, Sep 6, 2021 11:25 AM
ಬಂಗಾಳದ ಚುನಾವಣೋತ್ತರ ಗಲಭೆಗೆ ದೀದಿ ಸರ್ಕಾರವೇ ಕಾರಣ; ಹೈಕೋರ್ಟ್ಗೆ ವರದಿ ಸಲ್ಲಿಸಿದ ಮಾನವ ಹಕ್ಕುಗಳ ಆಯೋಗ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2021 Thu, Jul 15, 2021 07:15 PM
ವಿಧಾನ ಪರಿಷತ್ ರಚನೆಯ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ವಿಧಾನಸಭೆ; ಮಮತಾ ದೀದಿ ಹಾದಿ ಸುಗಮ?
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2021 Wed, Jul 7, 2021 12:32 PM
ಪಶ್ಚಿಮ ಬಂಗಾಳ ಚುನಾವಣೆಯ ವೇಳೆ ವಿವಾದಾತ್ಮಕ ಭಾಷಣ; ಕೊಲ್ಕತ್ತಾ ಪೊಲೀಸರಿಂದ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿಚಾರಣೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2021 Wed, Jun 16, 2021 02:15 PM
ಶಾಸಕರ ರಾಜೀನಾಮೆಯಿಂದಾಗಿ ಖಾಲಿಯಿರುವ ಭಬಾನಿಪುರ ವಿಧಾನಸಭಾ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ ಸಾಧ್ಯತೆ
ಚುನಾವಣೆ 2026 Fri, May 21, 2021 06:04 PM
ಪಶ್ಚಿಮ ಬಂಗಾಳದ ವಿಪಕ್ಷ ನಾಯಕರಾಗಿ ಸುವೇಂದು ಅಧಿಕಾರಿ ಅವಿರೋಧ ಆಯ್ಕೆ
ಚುನಾವಣೆ 2026 Mon, May 10, 2021 06:56 PM
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸಚಿವ ಸಂಪುಟ ವಿಸ್ತರಣೆ: 43 ಸಚಿವರು ಪ್ರಮಾಣ ವಚನ ಸ್ವೀಕಾರ
ಚುನಾವಣೆ 2026 Mon, May 10, 2021 12:09 PM
ಕೇಂದ್ರ ಸಚಿವರು ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ: ಮಮತಾ ಬ್ಯಾನರ್ಜಿ
ಚುನಾವಣೆ 2026 Thu, May 6, 2021 05:58 PM
-
ದಿನ ಭವಿಷ್ಯ : ಇಂದು ಈ ರಾಶಿಯವರಿಗೆ ತಮ್ಮ ವ್ಯವಹಾರದ ಆಳ ಸ್ಪಷ್ಟವಾಗಿ ಅರ್ಥವಾಗಲಿದೆ
ಜ್ಯೋತಿಷ್ಯ53 mins ago -
CSK vs PBKS: ಸತತ 2ನೇ ಸೋಲು; ಸಿಎಸ್ಕೆಗೆ ತವರಿನಲ್ಲೂ ಧಕ್ಕಲಿಲ್ಲ ಗೆಲುವು
ಕ್ರಿಕೆಟ್ ಸುದ್ದಿ3 hours ago -
ಸಿಂಪಲ್ ಸುನಿ ನಿರ್ದೇಶನದ ಹೊಸ ಸಿನಿಮಾಗೆ ಶುಭ ಕೋರಿದ ರಶ್ಮಿಕಾ ಮಂದಣ್ಣ
ಕನ್ನಡ ಸಿನಿಮಾ ಸುದ್ದಿ3 hours ago -
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ
ಕರ್ನಾಟಕ ಸುದ್ದಿ3 hours ago -
CSK vs PBKS: 6,6,6,6.. ಸಿಎಸ್ಕೆ ಬೌಲರ್ಗಳ ಬೆವರಿಳಿಸಿದ ಪ್ರಿಯಾಂಶ್
ಕ್ರಿಕೆಟ್ ಸುದ್ದಿ3 hours ago -
ಗ್ಯಾಸ್ ಇಲ್ಲಿದೇ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು: ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ
ಕರ್ನಾಟಕ ಸುದ್ದಿ4 hours ago -
ಹೊಸ ತಿರುವು ಪಡೆದ ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಕರ್ನಾಟಕ ಸುದ್ದಿ4 hours ago -
Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪ
ರಾಷ್ಟ್ರೀಯ ಸುದ್ದಿ4 hours ago -
ಕೆಲ ವರ್ಷಗಳ ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ: ಮಾಜಿ ಸಚಿವ ಬೆಳಮಗಿ ಕಣ್ಣೀರು
ಕರ್ನಾಟಕ ಸುದ್ದಿ4 hours ago -
ದಾಖಲೆ ಬರೆದ ಬೆಂಗಳೂರಿನ ಕೋರಮಂಗಲ ಆರ್ಟಿಓ ಕಚೇರಿ: ರಾಜ್ಯದಲ್ಲಿ ನಂ 1, ದೇಶದಲ್ಲಿ 3ನೇ ಸ್ಥಾನ
ಕರ್ನಾಟಕ ಸುದ್ದಿ4 hours ago
