AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸುದ್ದಿ

ಯುವತಿಯ ವೈದ್ಯಕೀಯ ವೆಚ್ಚ ಭರಿಸಲು ಮುಂದಾದ ರ‍್ಯಾಪಿಡೋ!

ಯುವತಿಯ ವೈದ್ಯಕೀಯ ವೆಚ್ಚ ಭರಿಸಲು ಮುಂದಾದ ರ‍್ಯಾಪಿಡೋ!

ಶೈಕ್ಷಣಿಕ ವರ್ಷ ಆರಂಭವಾಗಿ 2.5 ತಿಂಗಳು ಕಳೆದರೂ ಸಿಗದ ಶೂ-ಸಾಕ್ಸ್

ಶೈಕ್ಷಣಿಕ ವರ್ಷ ಆರಂಭವಾಗಿ 2.5 ತಿಂಗಳು ಕಳೆದರೂ ಸಿಗದ ಶೂ-ಸಾಕ್ಸ್

ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಚೈನ್ ಸ್ನಾಚಿಂಗ್

ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಚೈನ್ ಸ್ನಾಚಿಂಗ್

ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ

ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ

ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ

ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ

ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು

ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು

ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ

ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ

ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು

ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು

‘ಸಂಧ್ಯಾ ಕಿರಣ’ ಯೋಜನೆಗೆ ಸಂಪುಟ ಒಪ್ಪಿಗೆ, ಏನಿದು ಸ್ಕೀಮ್?

‘ಸಂಧ್ಯಾ ಕಿರಣ’ ಯೋಜನೆಗೆ ಸಂಪುಟ ಒಪ್ಪಿಗೆ, ಏನಿದು ಸ್ಕೀಮ್?

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೈಸೂರಿನ ಬಾಲಕಿ

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೈಸೂರಿನ ಬಾಲಕಿ

ಯಂತ್ರದಲ್ಲಿ ಸಿಲುಕಿದ ಅಡುಗೆ ಸಿಬ್ಬಂದಿಯ ಕೈಬೆರಳು: ಅವಘಡ ತಪ್ಪಿಸಿದ ಬಾಲಕ

ಯಂತ್ರದಲ್ಲಿ ಸಿಲುಕಿದ ಅಡುಗೆ ಸಿಬ್ಬಂದಿಯ ಕೈಬೆರಳು: ಅವಘಡ ತಪ್ಪಿಸಿದ ಬಾಲಕ

ಕಾಯ್ದೆಯೊಂದಿಗೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ಯಾ?

ಕಾಯ್ದೆಯೊಂದಿಗೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ಯಾ?

ವಿಡಿಯೋ ಲಿಂಕ್ ಒತ್ತಿ ಲಕ್ಷಾಂತರ ರೂ ಕಳೆದುಕೊಂಡ ಹಾವೇರಿ ವ್ಯಕ್ತಿ

ವಿಡಿಯೋ ಲಿಂಕ್ ಒತ್ತಿ ಲಕ್ಷಾಂತರ ರೂ ಕಳೆದುಕೊಂಡ ಹಾವೇರಿ ವ್ಯಕ್ತಿ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ​ ಕೇಸಿಗೆ ಬಿಗ್ ಟ್ವಿಸ್ಟ್!

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ​ ಕೇಸಿಗೆ ಬಿಗ್ ಟ್ವಿಸ್ಟ್!

ಕರ್ನಾಟಕದಲ್ಲಿ ಕ್ರಾಂತಿ ಸೃಷ್ಟಿಸುತ್ತಿರುವ ಇವಿ ನೀತಿಗಳು

ಕರ್ನಾಟಕದಲ್ಲಿ ಕ್ರಾಂತಿ ಸೃಷ್ಟಿಸುತ್ತಿರುವ ಇವಿ ನೀತಿಗಳು

ಫ್ರೀಡಂ ಹಬ್ಬ: ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ

ಫ್ರೀಡಂ ಹಬ್ಬ: ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ

ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?

ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?

ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ

ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ

ಉಚಿತ ಪಾರ್ಕಿಂಗ್‌ಗೆ ಬ್ರೇಕ್, ಗಂಟೆಗಳ ಲೆಕ್ಕದಲ್ಲಿ ಶುಲ್ಕ ಫಿಕ್ಸ್!

ಉಚಿತ ಪಾರ್ಕಿಂಗ್‌ಗೆ ಬ್ರೇಕ್, ಗಂಟೆಗಳ ಲೆಕ್ಕದಲ್ಲಿ ಶುಲ್ಕ ಫಿಕ್ಸ್!

ಪಾಕ್​​, ಐಸಿಸ್ ಜತೆ ನಂಟು: ಕಲಬುರಗಿಯಲ್ಲಿ ಇಬ್ಬರು ಶಂಕಿತರು ಖಾಕಿ ವಶಕ್ಕೆ

ಪಾಕ್​​, ಐಸಿಸ್ ಜತೆ ನಂಟು: ಕಲಬುರಗಿಯಲ್ಲಿ ಇಬ್ಬರು ಶಂಕಿತರು ಖಾಕಿ ವಶಕ್ಕೆ

ಸಭಾಪತಿ ಸ್ಥಾನಕ್ಕೆ ಚುನಾವಣೆ: ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಭಾಪತಿ ಸ್ಥಾನಕ್ಕೆ ಚುನಾವಣೆ: ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ

ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ

ವಿಧಾನ ಪರಿಷತ್​​ ಸಭಾ ನಾಯಕರಾಗಿ ಯತೀಂದ್ರ ಹೆಸರು ಅಧಿಕೃತ ಘೋಷಣೆ

ವಿಧಾನ ಪರಿಷತ್​​ ಸಭಾ ನಾಯಕರಾಗಿ ಯತೀಂದ್ರ ಹೆಸರು ಅಧಿಕೃತ ಘೋಷಣೆ

ಪ್ರಜ್ವಲ್​ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ ತನಿಖೆಗೆ ತಂಡ ರಚನೆ

ಪ್ರಜ್ವಲ್​ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ ತನಿಖೆಗೆ ತಂಡ ರಚನೆ

ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.

ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.

ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.