ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದಂಗಡಿಗೇ ಕನ್ನ!
ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ ಕಾರಣ ಏನು?
ಭಾರತಕ್ಕೆ ಮುಂಗಾರು ಮಳೆ ಅಧಿಕೃತ ಪ್ರವೇಶ, ಕರ್ನಾಟಕದಲ್ಲಿ ಭಾರಿ ಮಳೆ
ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ?
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!
ಮುಂಗಾರು ಮಳೆಗೆ ತಂಪಾದ ಬೆಂಗಳೂರು, ಎಲ್ಲೆಡೆ ವಾಯು ಗುಣಮಟ್ಟ ಉತ್ತಮ
ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ
ರಾಜ್ಯದ ಹಲವೆಡೆ ವರುಣನ ಅಬ್ಬರ, ವಿವಿಧ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ದುರ್ಬಲ ಮರಗಳ ಪತ್ತೆಗೆ ಮಾನವ ದೇಹದ ರೀತಿ ಸ್ಕ್ಯಾನಿಂಗ್! ಜಿಬಿಎ ಹೊಸ ಐಡಿಯಾ
ನಮ್ಮ ಮೆಟ್ರೋ ಹಳದಿ ಮಾರ್ಗದಿಂದ ಪ್ರಯಾಣಿಕರ ಆರೋಗ್ಯ ಸುಧಾರಣೆ!
ವಾಹನ ಸವಾರರಿಗೆ ಗುಡ್ನ್ಯೂಸ್: ಟ್ರಾಫಿಕ್ ಫೈನ್ ಪಾವತಿಗೆ ಶೇ 50 ವಿನಾಯಿತಿ
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ!
ನೂತನ ಸಚಿವರಿಗೆ ಖಾತೆ ಹಂಚಿಕೆ:ಪ್ರಿಯಾಂಕ್ ಖರ್ಗೆಗೆ ಗೃಹ, ಇನ್ನುಳಿದವರಿಗೆ?
ವಂಚನೆ: ಷೇರು ಮಾರ್ಕೆಟ್ನಿಂದ ರಾಜೇಶ್ ಎಕ್ಸ್ಪೋರ್ಟ್ಸ್ ಲಿಮಿಟೆಡ್ ನಿಷೇಧ
ಪಿಚ್ಚರ್ ಅಭಿ ಬಾಕಿ ಹೈ, ಇದು ಕೇವಲ ಟ್ರೈಲರ್ ಅಷ್ಟೇ: ಹರಿಪ್ರಸಾದ್ ಎಚ್ಚರಿಕೆ
ಕೋಟ್ಯಂತರ ರೂ ವಂಚನೆ: ದೀಪಕ್ ಕೇಬಲ್ಸ್ ಲಿಮಿಟೆಡ್ ನಿರ್ದೇಶಕ ಅರೆಸ್ಟ್
ಸಾರ್ವಜನಿಕರ ಕುಂದು ಕೊರತೆಗಳ ನಿರ್ವಹಣೆಗೆ, NRIಗೆ ಪ್ರತ್ಯೇಕ ಸಚಿವಾಲಯ
ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ
ಪ್ರಯಾಣಿಕರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ವಿಮಾನ ನಿಲ್ದಾಣ ರಸ್ತೆ ಬಂದ್ ಭೀತಿ
ಕೊನೆಗೂ ಕೇರಳಕ್ಕೆ ಮುಂಗಾರು ಎಂಟ್ರಿ: ಕರ್ನಾಟದಲ್ಲಿ 6 ದಿನ ಭಾರೀ ಮಳೆ
ಶಿವಮೊಗ್ಗದಲ್ಲಿ ಮಾವಿನ ಖಾದ್ಯಗಳ ಸ್ಪರ್ಧೆ: ಕೈಚಳಕ ತೋರಿಸಿದ ಮಹಿಳೆಯರು
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.