AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CISF Constable Recruitment 2022: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ; ಸಿಐಎಸ್​ಎಫ್​​ನಲ್ಲಿವೆ 1149 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸಲು ಇಚ್ಛೆ ಇರುವವರು ಮಾನ್ಯತೆ ಪಡೆದ ಯಾವುದೇ ಬೋರ್ಡ್​, ಯೂನಿವರ್ಸಿಟಿಯಲ್ಲಿ 12ನೇ  ತರಗತಿ ಅಥವಾ ಅದಕ್ಕೆ ಸಮಾನ ಇನ್ಯಾವುದೇ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

CISF Constable Recruitment 2022: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿ; ಸಿಐಎಸ್​ಎಫ್​​ನಲ್ಲಿವೆ 1149 ಖಾಲಿ ಹುದ್ದೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 29, 2022 | 5:36 PM

Share

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF-Central Industrial Security Force)ನಲ್ಲಿ ಕಾನ್​ಸ್ಟೆಬಲ್​ ಮತ್ತು ಅಗ್ನಿ ಶಾಮಕ ವಿಭಾಗದಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಸಿಐಎಸ್​ಎಫ್​​ನ ಅಧಿಕೃತ ವೆಬ್​ಸೈಟ್​ cisfrectt.in. ಗೆ ಭೇಟಿ ಕೊಟ್ಟು, ಆನ್​ಲೈನ್​ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಕೊನೇ ದಿನ 2022ರ ಮಾರ್ಚ್​ 4 ಆಗಿದೆ. ಒಟ್ಟಾರೆ 1149 ಹುದ್ದೆಗಳು ಖಾಲಿ ಇರುವುದಾಗಿ ಸಿಐಎಸ್​ಎಫ್​ ತಿಳಿಸಿದೆ.  

ಅರ್ಜಿ ಸಲ್ಲಿಸಲು ಇಚ್ಛೆ ಇರುವವರು ಮಾನ್ಯತೆ ಪಡೆದ ಯಾವುದೇ ಬೋರ್ಡ್​, ಯೂನಿವರ್ಸಿಟಿಯಲ್ಲಿ 12ನೇ  ತರಗತಿ ಅಥವಾ ಅದಕ್ಕೆ ಸಮಾನ ಇನ್ಯಾವುದೇ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ವಿಜ್ಞಾನ ವಿಷಯ ಓದಿರಬೇಕು. 18-23ವರ್ಷದವರೇ ಅರ್ಜಿ ಸಲ್ಲಿಸಬೇಕಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿದ ಬಳಿಕ, ಅವರಿಗೆ ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಪ್ರಮಾಣಿತ ಪರೀಕ್ಷೆ (PST), ಒಎಂಆರ್​/ಕಂಪ್ಯೂಟರ್​  ಆಧಾರಿತ ಲಿಖಿತ  ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬಳಿಕ ದಾಖಲೀಕರಣ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ. ಉಳಿದಂತೆ ಎಲ್ಲ ಮಾಹಿತಿಗಳೂ ಕೂಡ ಸಿಐಎಸ್​ಎಫ್​​ನ ವೆಬ್​​ಸೈಟ್​​ನಲ್ಲಿ ಸಿಗಲಿವೆ.

ಅರ್ಜಿ ಶುಲ್ಕವೆಷ್ಟು? ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST) ಮತ್ತು ಮಾಜಿ ಸೈನಿಕ (ESM) ವರ್ಗ ಸೇರಿ, ಮೀಸಲಾತಿ ಕೆಟೆಗರಿಯಲ್ಲಿ ಬರುವವರು ಶುಲ್ಕ ಪಾವತಿಯಿಂದ ವಿನಾಯಿತಿ ಪಡೆಯುತ್ತಾರೆ.

ಇದನ್ನೂ ಓದಿ: ಕೇವಲ 29ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕ್ರಿಕೆಟಿಗ!

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?