AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

545 PSI Reexam Result: 545 ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟ

545 PSI Reexam Tentative Result Announced: 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ಮರುಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು (ಮಾರ್ಚ್ 01) ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

545 PSI Reexam Result: 545 ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 01, 2024 | 7:35 PM

Share

ಬೆಂಗಳೂರು, (ಮಾರ್ಚ್​ 01): 545 ಪಿಎಸ್​ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ(545 PSI Reexam Result)  ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(Karnataka Examinations Authority ) ಇಂದು (ಮಾರ್ಚ್ 01)  ಪಿಎಸ್​ಐ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪ ಇದ್ದಲ್ಲಿ ಮಾರ್ಚ್​ 5ರೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಬಳಿಕ ಬಳಿಕ ಆಯ್ಕೆಯಾದವರ ಅಂತಿಮ ಪಟ್ಟಿಯನ್ನು ಪ್ರಕಟಿsಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಈ ತಾತ್ಕಾಲಿಕ  ಫಲಿತಾಂಶದ ಬಗ್ಗೆ ಏನಾದರೂ ಆಕ್ಷೇಪಗಳು ಇದ್ದರೆ Keauthority-ka@nic.in ಗಈ-ಮೇಲ್​ಗೆ ಮಾತ್ರ ಸಲ್ಲಿಸುವುದು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ. ಇನ್ನು ಕೀ ಉತ್ತರಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ಹೀಗಾಗಿ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ  ಎಂದು ಕೆಇಎ ಸ್ಪಷ್ಟಪಡಿಸಿದೆ.

ಒಟ್ಟು 35,823 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಈ ಪೈಕಿ ವಿವಿಧ ಕಾರಣಗಳಿಂದಾಗಿ 33 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ತಿರಸ್ಕೃತಗೊಂಡಿದ್ದವು. ಜನವರಿ 23ರಂದು ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗಿತ್ತು.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು