Sign In

By signing in or creating an account, you agree with Associated Broadcasting Company's Terms & Conditions and Privacy Policy.

545 PSI Reexam Result: 545 ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟ

545 PSI Reexam Tentative Result Announced: 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ಮರುಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು (ಮಾರ್ಚ್ 01) ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

545 PSI Reexam Result: 545 ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 01, 2024 | 7:35 PM

ಬೆಂಗಳೂರು, (ಮಾರ್ಚ್​ 01): 545 ಪಿಎಸ್​ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ(545 PSI Reexam Result)  ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(Karnataka Examinations Authority ) ಇಂದು (ಮಾರ್ಚ್ 01)  ಪಿಎಸ್​ಐ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪ ಇದ್ದಲ್ಲಿ ಮಾರ್ಚ್​ 5ರೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಬಳಿಕ ಬಳಿಕ ಆಯ್ಕೆಯಾದವರ ಅಂತಿಮ ಪಟ್ಟಿಯನ್ನು ಪ್ರಕಟಿsಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಈ ತಾತ್ಕಾಲಿಕ  ಫಲಿತಾಂಶದ ಬಗ್ಗೆ ಏನಾದರೂ ಆಕ್ಷೇಪಗಳು ಇದ್ದರೆ Keauthority-ka@nic.in ಗಈ-ಮೇಲ್​ಗೆ ಮಾತ್ರ ಸಲ್ಲಿಸುವುದು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ. ಇನ್ನು ಕೀ ಉತ್ತರಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ಹೀಗಾಗಿ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ  ಎಂದು ಕೆಇಎ ಸ್ಪಷ್ಟಪಡಿಸಿದೆ.

ಒಟ್ಟು 35,823 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಈ ಪೈಕಿ ವಿವಿಧ ಕಾರಣಗಳಿಂದಾಗಿ 33 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ತಿರಸ್ಕೃತಗೊಂಡಿದ್ದವು. ಜನವರಿ 23ರಂದು ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗಿತ್ತು.

ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ