AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Assistant Recruitment 2022: ಆರ್​ಬಿಐನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಆರ್​ಬಿಐ ಸಹಾಯಕ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಫೆಬ್ರವರಿ 17ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 8 ಕೊನೇ ದಿನ.  ಮಾರ್ಚ್​ 26, 27ರಂದು ಪರೀಕ್ಷೆಗಳು ನಡೆಯಲಿವೆ.  

RBI Assistant Recruitment 2022: ಆರ್​ಬಿಐನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಆರ್​ಬಿಐ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Feb 15, 2022 | 8:46 AM

Share

ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾ (RBI)ದ ಮುಂಬೈನಲ್ಲಿರುವ ಪ್ರದಾನ ಕಚೇರಿಯಲ್ಲಿ 950 ಸಹಾಯಕ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಆರ್​ಬಿಐ ಅಧಿಸೂಚನೆ ಹೊರಡಿಸಿದೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆರ್​ಬಿಐನ ಅಧಿಕೃತ ವೆಬ್​ಸೈಟ್​ rbi.org.in. ಮೂಲಕ ಅರ್ಜಿ ಸಲ್ಲಿಸಬಹುದು. ಈ ಆರ್​ಬಿಐ ಸಹಾಯಕ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಫೆಬ್ರವರಿ 17ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 8 ಕೊನೇ ದಿನ.  ಮಾರ್ಚ್​ 26, 27ರಂದು ಪರೀಕ್ಷೆಗಳು ನಡೆಯಲಿವೆ.

ಅಭ್ಯರ್ಥಿಗಳು ಅರ್ಜಿ ತುಂಬುವ ವಿಧಾನ ಇಲ್ಲಿದೆ

1. ಅರ್ಜಿ ಸಲ್ಲಿಸಲು ಆಸಕ್ತಿ ಇರುವವರು ಮೊದಲು ರಿಸರ್ವ್​ ಬ್ಯಾಂಕ್ ಆಫ್​ ಇಂಡಿಯಾದ ಅಧಿಕೃತ ವೆಬ್​ಸೈಟ್http://rbi.org.in.ಗೆ ಭೇಟಿ ನೀಡಬೇಕು

2. ಆಗ ಹೋಂ ಪೇಜ್​​ನಲ್ಲಿ Applications for 950 Assistant posts ಲಿಂಕ್​ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್​ ಮಾಡಿ.

3. ಆಗ ಹೊಸದಾದ ಪೇಜ್​​ವೊಂದು ತೆರೆದುಕೊಳ್ಳುತ್ತದೆ. ಅದರಲ್ಲಿ ಕೇಳಲಾದ ಮುಖ್ಯ ವಿವರಗಳನ್ನು ತುಂಬಿ. ನೋಂದಣಿ ಮಾಡಿಕೊಳ್ಳಿ

4. ಆಗ ನಿಮಗೊಂದು ಅಪ್ಲಿಕೇಶನ್​ ಫಾರ್ಮ್​ ಸಿಗುತ್ತದೆ. ಅದನ್ನು ತುಂಬಿ ಮತ್ತು ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.

5.ಅದಾದ ಬಳಿಕ ಶುಲ್ಕವನ್ನು ಕೇಳಿ, ಸಬ್​ಮಿಟ್ ಮಾಡಿ. ಆಗ ಅರ್ಜಿ ಸಲ್ಲಿಕೆಯಾಗುತ್ತದೆ. ನಂತರ ನಿಮ್ಮ ರೆಫರೆನ್ಸ್​ಗಾಗಿ ಒಂದು ಕಾಪಿ ಪ್ರಿಂಟ್​ ತೆಗೆದಿಟ್ಟುಕೊಳ್ಳಿ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

Published On - 8:20 am, Tue, 15 February 22

Follow Us
Web contact
Web contact

TV9 Kannada

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ