AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Assistant Recruitment 2022: ಆರ್​ಬಿಐನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಆರ್​ಬಿಐ ಸಹಾಯಕ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಫೆಬ್ರವರಿ 17ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 8 ಕೊನೇ ದಿನ.  ಮಾರ್ಚ್​ 26, 27ರಂದು ಪರೀಕ್ಷೆಗಳು ನಡೆಯಲಿವೆ.  

RBI Assistant Recruitment 2022: ಆರ್​ಬಿಐನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಆರ್​ಬಿಐ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Feb 15, 2022 | 8:46 AM

Share

ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾ (RBI)ದ ಮುಂಬೈನಲ್ಲಿರುವ ಪ್ರದಾನ ಕಚೇರಿಯಲ್ಲಿ 950 ಸಹಾಯಕ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಆರ್​ಬಿಐ ಅಧಿಸೂಚನೆ ಹೊರಡಿಸಿದೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆರ್​ಬಿಐನ ಅಧಿಕೃತ ವೆಬ್​ಸೈಟ್​ rbi.org.in. ಮೂಲಕ ಅರ್ಜಿ ಸಲ್ಲಿಸಬಹುದು. ಈ ಆರ್​ಬಿಐ ಸಹಾಯಕ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಫೆಬ್ರವರಿ 17ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 8 ಕೊನೇ ದಿನ.  ಮಾರ್ಚ್​ 26, 27ರಂದು ಪರೀಕ್ಷೆಗಳು ನಡೆಯಲಿವೆ.

ಅಭ್ಯರ್ಥಿಗಳು ಅರ್ಜಿ ತುಂಬುವ ವಿಧಾನ ಇಲ್ಲಿದೆ

1. ಅರ್ಜಿ ಸಲ್ಲಿಸಲು ಆಸಕ್ತಿ ಇರುವವರು ಮೊದಲು ರಿಸರ್ವ್​ ಬ್ಯಾಂಕ್ ಆಫ್​ ಇಂಡಿಯಾದ ಅಧಿಕೃತ ವೆಬ್​ಸೈಟ್http://rbi.org.in.ಗೆ ಭೇಟಿ ನೀಡಬೇಕು

2. ಆಗ ಹೋಂ ಪೇಜ್​​ನಲ್ಲಿ Applications for 950 Assistant posts ಲಿಂಕ್​ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್​ ಮಾಡಿ.

3. ಆಗ ಹೊಸದಾದ ಪೇಜ್​​ವೊಂದು ತೆರೆದುಕೊಳ್ಳುತ್ತದೆ. ಅದರಲ್ಲಿ ಕೇಳಲಾದ ಮುಖ್ಯ ವಿವರಗಳನ್ನು ತುಂಬಿ. ನೋಂದಣಿ ಮಾಡಿಕೊಳ್ಳಿ

4. ಆಗ ನಿಮಗೊಂದು ಅಪ್ಲಿಕೇಶನ್​ ಫಾರ್ಮ್​ ಸಿಗುತ್ತದೆ. ಅದನ್ನು ತುಂಬಿ ಮತ್ತು ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.

5.ಅದಾದ ಬಳಿಕ ಶುಲ್ಕವನ್ನು ಕೇಳಿ, ಸಬ್​ಮಿಟ್ ಮಾಡಿ. ಆಗ ಅರ್ಜಿ ಸಲ್ಲಿಕೆಯಾಗುತ್ತದೆ. ನಂತರ ನಿಮ್ಮ ರೆಫರೆನ್ಸ್​ಗಾಗಿ ಒಂದು ಕಾಪಿ ಪ್ರಿಂಟ್​ ತೆಗೆದಿಟ್ಟುಕೊಳ್ಳಿ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

Published On - 8:20 am, Tue, 15 February 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು