AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Assistant Recruitment 2022: ಆರ್​ಬಿಐನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಆರ್​ಬಿಐ ಸಹಾಯಕ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಫೆಬ್ರವರಿ 17ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 8 ಕೊನೇ ದಿನ.  ಮಾರ್ಚ್​ 26, 27ರಂದು ಪರೀಕ್ಷೆಗಳು ನಡೆಯಲಿವೆ.  

RBI Assistant Recruitment 2022: ಆರ್​ಬಿಐನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಆರ್​ಬಿಐ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Feb 15, 2022 | 8:46 AM

Share

ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾ (RBI)ದ ಮುಂಬೈನಲ್ಲಿರುವ ಪ್ರದಾನ ಕಚೇರಿಯಲ್ಲಿ 950 ಸಹಾಯಕ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಆರ್​ಬಿಐ ಅಧಿಸೂಚನೆ ಹೊರಡಿಸಿದೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆರ್​ಬಿಐನ ಅಧಿಕೃತ ವೆಬ್​ಸೈಟ್​ rbi.org.in. ಮೂಲಕ ಅರ್ಜಿ ಸಲ್ಲಿಸಬಹುದು. ಈ ಆರ್​ಬಿಐ ಸಹಾಯಕ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಫೆಬ್ರವರಿ 17ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 8 ಕೊನೇ ದಿನ.  ಮಾರ್ಚ್​ 26, 27ರಂದು ಪರೀಕ್ಷೆಗಳು ನಡೆಯಲಿವೆ.

ಅಭ್ಯರ್ಥಿಗಳು ಅರ್ಜಿ ತುಂಬುವ ವಿಧಾನ ಇಲ್ಲಿದೆ

1. ಅರ್ಜಿ ಸಲ್ಲಿಸಲು ಆಸಕ್ತಿ ಇರುವವರು ಮೊದಲು ರಿಸರ್ವ್​ ಬ್ಯಾಂಕ್ ಆಫ್​ ಇಂಡಿಯಾದ ಅಧಿಕೃತ ವೆಬ್​ಸೈಟ್http://rbi.org.in.ಗೆ ಭೇಟಿ ನೀಡಬೇಕು

2. ಆಗ ಹೋಂ ಪೇಜ್​​ನಲ್ಲಿ Applications for 950 Assistant posts ಲಿಂಕ್​ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್​ ಮಾಡಿ.

3. ಆಗ ಹೊಸದಾದ ಪೇಜ್​​ವೊಂದು ತೆರೆದುಕೊಳ್ಳುತ್ತದೆ. ಅದರಲ್ಲಿ ಕೇಳಲಾದ ಮುಖ್ಯ ವಿವರಗಳನ್ನು ತುಂಬಿ. ನೋಂದಣಿ ಮಾಡಿಕೊಳ್ಳಿ

4. ಆಗ ನಿಮಗೊಂದು ಅಪ್ಲಿಕೇಶನ್​ ಫಾರ್ಮ್​ ಸಿಗುತ್ತದೆ. ಅದನ್ನು ತುಂಬಿ ಮತ್ತು ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.

5.ಅದಾದ ಬಳಿಕ ಶುಲ್ಕವನ್ನು ಕೇಳಿ, ಸಬ್​ಮಿಟ್ ಮಾಡಿ. ಆಗ ಅರ್ಜಿ ಸಲ್ಲಿಕೆಯಾಗುತ್ತದೆ. ನಂತರ ನಿಮ್ಮ ರೆಫರೆನ್ಸ್​ಗಾಗಿ ಒಂದು ಕಾಪಿ ಪ್ರಿಂಟ್​ ತೆಗೆದಿಟ್ಟುಕೊಳ್ಳಿ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

Published On - 8:20 am, Tue, 15 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ