AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agniveer Recruitment ನವೆಂಬರ್ 1 ರಿಂದ ಮಹಿಳಾ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿ

ಕರ್ನಾಟಕ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ ಮತ್ತು ಮಾಹೆಯ ಮಹಿಳಾ ಅಭ್ಯರ್ಥಿಗಳಿಗೆ ಪ್ರಧಾನ ಕಚೇರಿ ನೇಮಕಾತಿ ವಲಯ ಬೆಂಗಳೂರು ಆಶ್ರಯದಲ್ಲಿ ನೇಮಕಾತಿ ಕಚೇರಿ ಬೆಂಗಳೂರು....

Agniveer Recruitment ನವೆಂಬರ್ 1 ರಿಂದ ಮಹಿಳಾ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 10, 2022 | 3:37 PM

Share

ಬೆಂಗಳೂರು: ಸೇನಾ ಪೊಲೀಸರ ಸಾಮಾನ್ಯ ಕರ್ತವ್ಯ ವಿಭಾಗದ ಮಹಿಳಾ ಅಭ್ಯರ್ಥಿಗಳ ಅಗ್ನಿವೀರ್ (Agniveer) ನೇಮಕಾತಿ ರ್ಯಾಲಿ ನವೆಂಬರ್ 1 ರಿಂದ 3 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ರಕ್ಷಣಾ ವಿಭಾಗದ ಹೇಳಿಕೆಯ ಪ್ರಕಾರ, ಕರ್ನಾಟಕ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ ಮತ್ತು ಮಾಹೆಯ  ಮಹಿಳಾ ಅಭ್ಯರ್ಥಿಗಳಿಗೆ ಪ್ರಧಾನ ಕಚೇರಿ ನೇಮಕಾತಿ ವಲಯ ಬೆಂಗಳೂರು ಆಶ್ರಯದಲ್ಲಿ ನೇಮಕಾತಿ ಕಚೇರಿ (HQ) ಬೆಂಗಳೂರು ಇಲ್ಲಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನೇಮಕಾತಿಯನ್ನು ನಡೆಸಲು ನಿರ್ಧರಿಸಲಾಗಿದೆ. ಸೇನೆಯಲ್ಲಿ ಸೇನಾ ಪೊಲೀಸ್ ಕಾರ್ಪ್ಸ್‌ನಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳೆಯರು) ನೋಂದಣಿಗಾಗಿ ರ್ಯಾಲಿಯನ್ನು ನಡೆಸಲಾಗುತ್ತಿದೆ. ಆಗಸ್ಟ್ 7 ರಂದು ಪ್ರಧಾನ ಕಚೇರಿ ನೇಮಕಾತಿ ವಲಯ, ಬೆಂಗಳೂರು ಪ್ರಕಟಿಸಿದ ಅಧಿಸೂಚನೆಯಲ್ಲಿ ಸೇನೆಗೆ ನಿಗದಿತ ವರ್ಗಕ್ಕೆ ಸೇರ್ಪಡೆಗೊಳ್ಳಲು ವಯಸ್ಸು, ಶಿಕ್ಷಣ ಅರ್ಹತೆ ಮತ್ತು ಇತರ ಮಾನದಂಡಗಳ ವಿವರಗಳನ್ನು ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳು ಅಗ್ನಿವೀರ್ ನೇಮಕಾತಿ 2022 ರ ವಯಸ್ಸಿನ ಮಿತಿ 17.5- 23 ವರ್ಷಗಳು. ಆನ್‌ಲೈನ್ ನೋಂದಣಿ ಆಗಸ್ಟ್ 10 ರಿಂದ ಸೆಪ್ಟೆಂಬರ್ 7 ರವರೆಗೆ ತೆರೆದಿರುತ್ತದೆ.

www.Joinindianarmy.nic.in ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಆನ್‌ಲೈನ್ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಯಶಸ್ವಿಯಾದಿ ನೋಂದಾಯಿಸಿದ ಅಭ್ಯರ್ಥಿಗಳ ಪ್ರವೇಶ ಕಾರ್ಡ್‌ಗಳನ್ನು ಅವರ ನೋಂದಾಯಿತ ಇಮೇಲ್‌ಗೆ 12 ಮತ್ತು 13 ಅಕ್ಟೋಬರ್, 2022 ರ ನಡುವೆ ಕಳುಹಿಸಲಾಗುತ್ತದೆ.

ಉದ್ಯೋಗ ವಿಭಾಗದಲ್ಲಿನ ಇನ್ನಷ್ಟು  ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Wed, 10 August 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ