AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Anganwadi Jobs: ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ನೇಮಕಾತಿ – ಆನ್​ಲೈನ್​​ನಲ್ಲಿ ಅರ್ಜಿ ಸಲ್ಲಿಸಿ

Karnataka Anganavadi Recruitment: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ನ ಈ ಲಿಂಕ್ ಓಪನ್ ಆದ ನಂತರ, ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೆ,ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಪ್ಲಿಕೇಶನ್ ಸಬ್ಮಿಟ್ ಮಾಡಿದ ನಂತರ ಫಾರ್ಮನ್ನು ಡೌನ್ಲೋಡ್ ಮಾಡಿಕೊಳ್ಳಿ.

Karnataka Anganwadi Jobs: ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ನೇಮಕಾತಿ - ಆನ್​ಲೈನ್​​ನಲ್ಲಿ ಅರ್ಜಿ ಸಲ್ಲಿಸಿ
ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ನೇಮಕಾತಿ
Follow us
ಸಾಧು ಶ್ರೀನಾಥ್​
|

Updated on:Jul 15, 2024 | 10:17 AM

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ನಲ್ಲಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ನ ಈ ಲಿಂಕ್ ಓಪನ್ ಆದ ನಂತರ, ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೆ,ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಪ್ಲಿಕೇಶನ್ ಸಲ್ದಲಿಸಿದ ಮಾಡಿದ ನಂತರ ಫಾರ್ಮನ್ನು ಡೌನ್​​ಲೋಡ್ ಮಾಡಿಕೊಳ್ಳಿ.

Anganwadi Jobs: ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳು ಪ್ರಸ್ತುತ ಬೆಳಗಾವಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿ ಅಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹೌದು ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Anganwadi Jobs: ಶೈಕ್ಷಣಿಕ ಅರ್ಹತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯಲ್ಲಿ ಅಧ್ಯಯನ ಮಾಡಿರಬೇಕು. ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.

Anganwadi Jobs: ವಯೋಮಿತಿ ಕನಿಷ್ಠ 19 ವರ್ಷಗಳಿಂದ ಗರಿಷ್ಟ 35 ವರ್ಷದೊಳಗಿನ ಅರ್ಹ ಮಹಿಳೆಯರು ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Anganwadi Jobs : ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ಅರ್ಜಿ ನಮೂನೆ ಜನನ ಪತ್ರ ಜನ್ಮ ದಿನಾಂಕ ಇರುವಂತ ಪಿಯುಸಿ ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ ವಾಸಸ್ಥಳ ದೃಢೀಕರಣ ಪತ್ರ ಜಾತಿ ಪ್ರಮಾಣ ಪತ್ರ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ

Anganwadi Jobs: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಬೆಳಗಾವಿ ಜಿಲ್ಲಾ ವ್ಯಾಪ್ತಿ: 08/08/2024 ಬೆಳಗಾವಿ ಗ್ರಾಮೀಣ ವ್ಯಾಪ್ತಿ: 04/08/2024 ಮೇಲ್ಗಡೆ ನೀಡಿರುವ ದಿನಾಂಕ ಕೊನೆಯ ದಿನಾಂಕ ವಾಗಿರುತ್ತದೆ ಮಾತ್ರ

Anganwadi Jobs : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ: ನೀವು ಅರ್ಜಿ ಸಲ್ಲಿಸುವ ಮುನ್ನ ಬೆಳಗಾವಿ ಜಿಲ್ಲಾ ಮತ್ತು ಗ್ರಾಮೀಣ ವ್ಯಾಪ್ತಿಯ ಅಧಿಸೂಚನೆಯನ್ನು ಗಮನವಿಟ್ಟು ಓದಿ ನಂತರ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಇಲ್ಲಿ ಕ್ಲಿಕ್ ಮಾಡಿ: https://karnemakaone.kar.nic.in/abcd/

Published On - 10:12 am, Mon, 15 July 24

ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ