AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force 2021: ಭಾರತೀಯ ವಾಯುಪಡೆಯ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಹಿತಿ ಇಲ್ಲಿದೆ

IAF 2021: ಭಾರತೀಯ ವಾಯುಪಡೆಯು ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತದೆ. ಅರ್ಹ ಅಭ್ಯರ್ಥಿಗಳು ಉದ್ಯೋಗ ಸುದ್ದಿಯಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 30 ದಿನಗಳ ಒಳಗೆ ಅಥವಾ ಮೊದಲು ಅರ್ಜಿ ಸಲ್ಲಿಸಬಹುದು.

Indian Air Force 2021: ಭಾರತೀಯ ವಾಯುಪಡೆಯ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 19, 2021 | 8:49 AM

Share

ಭಾರತೀಯ ವಾಯುಪಡೆ (IAF) ‘ಗ್ರೂಪ್ C ಸಿವಿಲಿಯನ್ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಂಬಂಧಪಟ್ಟ ಕೇಂದ್ರಗಳು/ ಘಟಕಗಳಿಗೆ ಕಳುಹಿಸುವ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಲ್ಲಿ ವಾಯುಪಡೆಯಲ್ಲಿ 5 ಬಾಣಸಿಗರ (ಅಡುಗೆ) ಹುದ್ದೆಗಳನ್ನು ಭರ್ತಿ ಮಾಡುತ್ತದೆ. ‘ಉದ್ಯೋಗ ಸುದ್ದಿ/ ರೋಜ್‌ಗಾರ್ ಸಮಾಚಾರ್’ ನಲ್ಲಿ ಈ ಜಾಹೀರಾತು ಪ್ರಕಟವಾದ ದಿನಾಂಕದಿಂದ 30 ದಿನಗಳೊಳಗೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಕೆಳಗೆ ಓದಿ.

ಅರ್ಹತೆಯ ಮಾನದಂಡ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್‌ನಲ್ಲಿ ಪ್ರಮಾಣಪತ್ರ ಅಥವಾ ಕ್ಯಾಟರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿರಬೇಕು. ವ್ಯಾಪಾರದಲ್ಲಿ 1 ವರ್ಷದ ಅನುಭವವಿರಬೇಕು. ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ 18 ವರ್ಷದಿಂದ 25 ವರ್ಷದೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಎಲ್ಲಾ ಅರ್ಜಿಗಳನ್ನು ವಯಸ್ಸಿನ ಮಿತಿ, ಕನಿಷ್ಠ ವಿದ್ಯಾರ್ಹತೆ, ದಾಖಲೆಗಳು ಮತ್ತು ಪ್ರಮಾಣಪತ್ರಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗಾಗಿ ಕರೆ ನೀಡಲಾಗುತ್ತದೆ. ಈ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಲಿಖಿತ ಪರೀಕ್ಷೆಯು ಜನರಲ್ ಇಂಟಲಿಜೆನ್ಸ್- ರೀಸನಿಂಗ್, ನ್ಯೂಮರಿಕಲ್ ಆಪ್ಟಿಟ್ಯೂಡ್, ಜನರಲ್ ಇಂಗ್ಲಿಷ್, ಜನರಲ್ ಅವೇರ್ನೆಸ್ ಮತ್ತು ಟ್ರೇಡ್/ಪೋಸ್ಟ್ ಸಂಬಂಧಿತ ಪ್ರಶ್ನೆಗಳನ್ನು ಆಧರಿಸಿರುತ್ತದೆ. ಇವುಗಳನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಸಂಪೂರ್ಣ ಮಾಹಿತಿ ಇಲ್ಲಿದೆ

ಇದನ್ನೂ ಓದಿ:

Job Alert: ಬ್ಯಾಂಕ್ ಆಫ್ ಬರೋಡಾದಲ್ಲಿದೆ ವಿವಿಧ ಉದ್ಯೋಗಾವಕಾಶ; ಸಂಪೂರ್ಣ ಮಾಹಿತಿ ಇಲ್ಲಿದೆ

ಜನರ ಕುತೂಹಲ ತಣಿಸಿದ ಗೂಗಲ್!; 2021ರಲ್ಲಿ ರಿಲೇಷನ್​ಶಿಪ್​ ಬಗ್ಗೆ ಅತ್ಯಂತ ಹೆಚ್ಚು ಕೇಳಲಾದ ಪ್ರಶ್ನೆಗಳು ಇಲ್ಲಿವೆ ನೋಡಿ 

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು