Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force 2021: ಭಾರತೀಯ ವಾಯುಪಡೆಯ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಹಿತಿ ಇಲ್ಲಿದೆ

IAF 2021: ಭಾರತೀಯ ವಾಯುಪಡೆಯು ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತದೆ. ಅರ್ಹ ಅಭ್ಯರ್ಥಿಗಳು ಉದ್ಯೋಗ ಸುದ್ದಿಯಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 30 ದಿನಗಳ ಒಳಗೆ ಅಥವಾ ಮೊದಲು ಅರ್ಜಿ ಸಲ್ಲಿಸಬಹುದು.

Indian Air Force 2021: ಭಾರತೀಯ ವಾಯುಪಡೆಯ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Dec 19, 2021 | 8:49 AM

ಭಾರತೀಯ ವಾಯುಪಡೆ (IAF) ‘ಗ್ರೂಪ್ C ಸಿವಿಲಿಯನ್ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಂಬಂಧಪಟ್ಟ ಕೇಂದ್ರಗಳು/ ಘಟಕಗಳಿಗೆ ಕಳುಹಿಸುವ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಲ್ಲಿ ವಾಯುಪಡೆಯಲ್ಲಿ 5 ಬಾಣಸಿಗರ (ಅಡುಗೆ) ಹುದ್ದೆಗಳನ್ನು ಭರ್ತಿ ಮಾಡುತ್ತದೆ. ‘ಉದ್ಯೋಗ ಸುದ್ದಿ/ ರೋಜ್‌ಗಾರ್ ಸಮಾಚಾರ್’ ನಲ್ಲಿ ಈ ಜಾಹೀರಾತು ಪ್ರಕಟವಾದ ದಿನಾಂಕದಿಂದ 30 ದಿನಗಳೊಳಗೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಕೆಳಗೆ ಓದಿ.

ಅರ್ಹತೆಯ ಮಾನದಂಡ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್‌ನಲ್ಲಿ ಪ್ರಮಾಣಪತ್ರ ಅಥವಾ ಕ್ಯಾಟರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿರಬೇಕು. ವ್ಯಾಪಾರದಲ್ಲಿ 1 ವರ್ಷದ ಅನುಭವವಿರಬೇಕು. ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ 18 ವರ್ಷದಿಂದ 25 ವರ್ಷದೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಎಲ್ಲಾ ಅರ್ಜಿಗಳನ್ನು ವಯಸ್ಸಿನ ಮಿತಿ, ಕನಿಷ್ಠ ವಿದ್ಯಾರ್ಹತೆ, ದಾಖಲೆಗಳು ಮತ್ತು ಪ್ರಮಾಣಪತ್ರಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗಾಗಿ ಕರೆ ನೀಡಲಾಗುತ್ತದೆ. ಈ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಲಿಖಿತ ಪರೀಕ್ಷೆಯು ಜನರಲ್ ಇಂಟಲಿಜೆನ್ಸ್- ರೀಸನಿಂಗ್, ನ್ಯೂಮರಿಕಲ್ ಆಪ್ಟಿಟ್ಯೂಡ್, ಜನರಲ್ ಇಂಗ್ಲಿಷ್, ಜನರಲ್ ಅವೇರ್ನೆಸ್ ಮತ್ತು ಟ್ರೇಡ್/ಪೋಸ್ಟ್ ಸಂಬಂಧಿತ ಪ್ರಶ್ನೆಗಳನ್ನು ಆಧರಿಸಿರುತ್ತದೆ. ಇವುಗಳನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಸಂಪೂರ್ಣ ಮಾಹಿತಿ ಇಲ್ಲಿದೆ

ಇದನ್ನೂ ಓದಿ:

Job Alert: ಬ್ಯಾಂಕ್ ಆಫ್ ಬರೋಡಾದಲ್ಲಿದೆ ವಿವಿಧ ಉದ್ಯೋಗಾವಕಾಶ; ಸಂಪೂರ್ಣ ಮಾಹಿತಿ ಇಲ್ಲಿದೆ

ಜನರ ಕುತೂಹಲ ತಣಿಸಿದ ಗೂಗಲ್!; 2021ರಲ್ಲಿ ರಿಲೇಷನ್​ಶಿಪ್​ ಬಗ್ಗೆ ಅತ್ಯಂತ ಹೆಚ್ಚು ಕೇಳಲಾದ ಪ್ರಶ್ನೆಗಳು ಇಲ್ಲಿವೆ ನೋಡಿ 

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ