AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apply Now: ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗೆ ನೇಮಕಾತಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (DYES) ಕರ್ನಾಟಕವು 6 ಮಾರ್ಗದರ್ಶಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಮೈಸೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

Apply Now: ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗೆ ನೇಮಕಾತಿ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಅಕ್ಷತಾ ವರ್ಕಾಡಿ
|

Updated on:Sep 19, 2025 | 4:38 PM

Share

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು (DYES Karnataka) ಅಧಿಕೃತ ಅಧಿಸೂಚನೆಯ ಮೂಲಕ ಮೆಂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 12ರ ಮೊದಲು ಅರ್ಜಿ ಸಲ್ಲಿಸಿ.

ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ (DYES Karnataka)
  • ಹುದ್ದೆಗಳ ಸಂಖ್ಯೆ: 06
  • ಉದ್ಯೋಗ ಸ್ಥಳ: ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು
  • ಹುದ್ದೆಯ ಹೆಸರು: ಮಾರ್ಗದರ್ಶಕರು(Mentor)

ಹುದ್ದೆಯ ಅಧಿಸೂಚನೆ:

ವಿಭಾಗದ ಹೆಸರು ಪೋಸ್ಟ್‌ಗಳ ಸಂಖ್ಯೆ
ಬೆಂಗಳೂರು ನಗರ ವಿಭಾಗ  1
ಬೆಳಗಾವಿ ವಿಭಾಗ  1
ಕಲಬುರಗಿ  1
ಮೈಸೂರು  1
ಕೂಡಿಗೆ ಕ್ರೀಡಾ ಶಾಲೆ  1
ವಿದ್ಯಾನಗರ್ ತರಬೇತಿ ಕೇಂದ್ರ  1

ಇದನ್ನೂ ಓದಿ: ರೈಲ್ವೆಯಲ್ಲಿ ಸೆಕ್ಷನ್ ಕಂಟ್ರೋಲರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಹರು

ಅರ್ಜಿ ಸಲ್ಲಿಸುವ ಹಂತಗಳು:

  • ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. ಅಧಿಕೃತ ವೆಬ್​​ಸೈಟ್​​ ಲಿಂಕ್​​
  • ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:- ಮಹಾನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001, ಕರ್ನಾಟಕ

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Fri, 19 September 25

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ