AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anganwadi Jobs 2022: ಅಂಗನವಾಡಿ ಕೇಂದ್ರಗಳ ಹುದ್ದೆಗೆ ಅರ್ಜಿ ಆಹ್ವಾನ

Anganwadi Recruitment 2022: ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಗರಿಷ್ಠ 9ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ 10ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.

Anganwadi Jobs 2022: ಅಂಗನವಾಡಿ ಕೇಂದ್ರಗಳ ಹುದ್ದೆಗೆ ಅರ್ಜಿ ಆಹ್ವಾನ
Anganwadi Recruitment
TV9 Web
| Edited By: |

Updated on: Mar 10, 2022 | 9:08 PM

Share

ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

Wcd Mysuru Recruitment 2022: ಹುದ್ದೆಗಳ ವಿವರಗಳು: ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಅಂಗನವಾಡಿ ಕಾರ್ಯಕರ್ತೆ- 16 ಹುದ್ದೆಗಳು ಮಿನಿ ಅಂಗನವಾಡಿ ಕಾರ್ಯಕರ್ತೆ- 06 ಹುದ್ದೆಗಳು ಅಂಗನವಾಡಿ ಸಹಾಯಕಿ- 129 ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ: 151

Wcd Mysuru Recruitment 2022 ಅರ್ಹತಾ ಮಾನದಂಡಗಳು: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಗರಿಷ್ಠ 9ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ 10ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.

Wcd Mysuru Recruitment 2022 ವಯೋಮಿತಿ: 18 ವರ್ಷದಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Wcd Mysuru Recruitment 2022 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಮಾರ್ಚ್, 2022

Wcd Mysuru Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಿ

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Apply Online for WCD Mysore Govt jobs)

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್