AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anganwadi Jobs 2022: ಅಂಗನವಾಡಿ ಕೇಂದ್ರಗಳ ಹುದ್ದೆಗೆ ಅರ್ಜಿ ಆಹ್ವಾನ

Anganwadi Recruitment 2022: ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಗರಿಷ್ಠ 9ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ 10ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.

Anganwadi Jobs 2022: ಅಂಗನವಾಡಿ ಕೇಂದ್ರಗಳ ಹುದ್ದೆಗೆ ಅರ್ಜಿ ಆಹ್ವಾನ
Anganwadi Recruitment
TV9 Web
| Updated By: ಝಾಹಿರ್ ಯೂಸುಫ್|

Updated on: Mar 10, 2022 | 9:08 PM

Share

ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

Wcd Mysuru Recruitment 2022: ಹುದ್ದೆಗಳ ವಿವರಗಳು: ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಅಂಗನವಾಡಿ ಕಾರ್ಯಕರ್ತೆ- 16 ಹುದ್ದೆಗಳು ಮಿನಿ ಅಂಗನವಾಡಿ ಕಾರ್ಯಕರ್ತೆ- 06 ಹುದ್ದೆಗಳು ಅಂಗನವಾಡಿ ಸಹಾಯಕಿ- 129 ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ: 151

Wcd Mysuru Recruitment 2022 ಅರ್ಹತಾ ಮಾನದಂಡಗಳು: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಗರಿಷ್ಠ 9ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ 10ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.

Wcd Mysuru Recruitment 2022 ವಯೋಮಿತಿ: 18 ವರ್ಷದಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Wcd Mysuru Recruitment 2022 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಮಾರ್ಚ್, 2022

Wcd Mysuru Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಿ

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Apply Online for WCD Mysore Govt jobs)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು