AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BEL Recruitment 2022: ಬಿಇಎಲ್​ನ 360​ ಹುದ್ದೆಗಳಿಗೆ ಅರ್ಜಿ ಆಹ್ವಾನ

BEL Apprentice Recruitment 2022: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಪದವೀಧರರಾಗಿರಬೇಕು.

BEL Recruitment 2022: ಬಿಇಎಲ್​ನ 360​ ಹುದ್ದೆಗಳಿಗೆ ಅರ್ಜಿ ಆಹ್ವಾನ
BEL Recruitment 2022
TV9 Web
| Edited By: |

Updated on:Feb 23, 2022 | 7:42 PM

Share

BEL Recruitment 2022: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಗ್ರಾಜುಯೇಟ್ ಅಪ್ರೆಂಟಿಸ್ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BEL ನ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

BEL Recruitment 2022 ಹುದ್ದೆಗಳ ವಿವರಗಳು: ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ – 100 ಹುದ್ದೆಗಳು ಗ್ರಾಜುಯೇಟ್ (ಬಿ.ಇ./ಬಿ.ಟೆಕ್.) ಅಪ್ರೆಂಟಿಸ್ – 260 ಹುದ್ದೆಗಳು

BEL Recruitment 2022 ಗಾಗಿ ಅರ್ಹತಾ ಮಾನದಂಡಗಳು: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಪದವೀಧರರಾಗಿರಬೇಕು.

BEL Recruitment 2022 ಗಾಗಿ ಸ್ಟೈಫಂಡ್: ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ – ರೂ. 10, 400/-ರೂ ಗ್ರಾಜುಯೇಟ್ ಅಪ್ರೆಂಟಿಸ್ – ರೂ. 11, 110/-ರೂ.

BEL Recruitment 2022 ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

BEL Recruitment 2022 ಗಾಗಿ ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ: 23 ಫೆಬ್ರವರಿ 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್ 2022

BEL Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇದನ್ನೂ ಓದಿ: World Record: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಯುವ ಬ್ಯಾಟ್ಸ್​ಮನ್

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(BEL Apprentice Recruitment 2022: Apply online for 360 vacancies)

Published On - 7:39 pm, Wed, 23 February 22

Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!