AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BEL recruitment 2021: ಟ್ರೇನಿ ಎಂಜಿನಿಯರ್​ ಹುದ್ದೆಗಳಿಗಾಗಿ ಬಿಇಎಲ್​ನಿಂದ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ನಿಂದ 30 ಟ್ರೇನಿ ಎಂಜಿನಿಯರ್ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಮಾಹಿತಿ ಇಲ್ಲಿದೆ.

BEL recruitment 2021: ಟ್ರೇನಿ ಎಂಜಿನಿಯರ್​ ಹುದ್ದೆಗಳಿಗಾಗಿ ಬಿಇಎಲ್​ನಿಂದ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
Srinivas Mata
|

Updated on: May 13, 2021 | 8:11 PM

Share

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮಿಲಿಟರಿ ಕಮ್ಯುನಿಕೇಷನ್ SBU, ಬೆಂಗಳೂರು ಕಾಂಪ್ಲೆಕ್ಸ್​ ಗುತ್ತಿಗೆ ಆಧಾರದಲ್ಲಿ ಟ್ರೇನಿ ಎಂಜಿನಿಯರ್​ಗಳನ್ನು ನೇಮಕ ಮಾಡಿಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ನಲ್ಲಿಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಅರ್ಜಿ ಸಲ್ಲಿಸುವುದಕ್ಕೆ ಮೇ 21 ಕೊನೆ ದಿನವಾಗಿದೆ. 30 ಹುದ್ದೆಗಳ ಭರ್ತಿಗಾಗಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಂದು ವರ್ಷದ ಗುತ್ತಿಗೆಯ ಅವಧಿ ಮೂರು ವರ್ಷದ ತನಕ ವಿಸ್ತರಣೆ ಆಗಬಹುದು.

ಏಪ್ರಿಲ್ 1, 2021ಕ್ಕೆ ಗರಿಷ್ಠ ವಯೋಮಿತಿ 25 ವರ್ಷ. ಇನ್ನು ಅರ್ಜಿ ಸಲ್ಲಿಸುವುದಕ್ಕೆ ಅಭ್ಯರ್ಥಿಗಳು ರೂ. 200 ಪಾವತಿಸಬೇಕು. PWD, SC, ST ಈ ವರ್ಗದಡಿ ಇರುವವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ. ಅಭ್ಯರ್ಥಿಗಳು ನಾಲ್ಕು ವರ್ಷದ ಬಿ.ಇ.,/ಬಿ.ಟೆಕ್ ಅನ್ನು ಪ್ರತಿಷ್ಠಿತ ಶಿಕ್ಷಣ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್/E&T/ಟೆಲಿಕಮ್ಯುನಿಕೇಷನ್ ಈ ವಿಷಯಗಳ ಪೈಕಿ ಒಂದರಲ್ಲಿ ಎಂಜಿನಿಯರಿಂಗ್ ಮಾಡಿರಬೇಕು.

ಆಯ್ಕೆ ಪ್ರಕ್ರಿಯೆ ಮತ್ತು ಇತರ ಮಾಹಿತಿಗಾಗಿ ಬಿಇಎಲ್​ ಅಧಿಕೃತ ವೆಬ್​ಸೈಟ್​ ಭೇಟಿ ನೀಡಿ. ಇಲ್ಲಿ ಗಮನಿಸಬೇಕಾದ ಅಂಶ ಏನೆಂದರೆ, ಯಾರಿಗೆ ಪ್ರಯಾಣ ಮಾಡುವುದಕ್ಕೆ ಸಾಧ್ಯ ಇದೆಯೋ ಅಂಥವರು ಅಪ್ಲೈ ಮಾಡಿ. ಕ್ಷೇತ್ರೀಯ ಚಟುವಟಿಕೆ ಈಶಾನ್ಯ ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಭಾರತದಾದ್ಯಂತ ಇರುತ್ತದೆ.

ಇದನ್ನೂ: 7th pay commission: ಕೇಂದ್ರ ಸರ್ಕಾರಿ ನೌಕರರಿಗೆ ಜೂನ್​ನಲ್ಲಿ ಡಿಎ ಹೆಚ್ಚಳ ಘೋಷಣೆ ಮಾಡುವ ಸಾಧ್ಯತೆ

(Bharat Electronics Limited Recruitment 2021 call for 30 post of trainee engineers. Qualification, fee, last date and other details here)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ