AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು, ತಕ್ಷಣ ಅರ್ಜಿ ಸಲ್ಲಿಸಿ

Raman Research Institute Recruitment 2024: ಬೆಂಗಳೂರಿನ ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಗ್ರಂಥಪಾಲಕ, ವೈಯಕ್ತಿಕ ಸೆಕ್ರೆಟರಿ ಹುದ್ದೆಗಳಿಗೆ ನೇಮಕಗಳು ನಡೆಯಲಿವೆ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರು: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು, ತಕ್ಷಣ ಅರ್ಜಿ ಸಲ್ಲಿಸಿ
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 19, 2024 | 4:33 PM

Share

ಬೆಂಗಳೂರು: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ (Raman Research Institute) ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಗ್ರಂಥಪಾಲಕ, ವೈಯಕ್ತಿಕ ಸೆಕ್ರೆಟರಿ ಹುದ್ದೆಗಳಿಗೆ ನೇಮಕಗಳು ನಡೆಯಲಿವೆ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಸಂಬಳವನ್ನು ರಾಮನ್ ರೀಸರ್ಚ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗುವುದು.

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್, ಬೆಂಗಳೂರು ಹುದ್ದೆಗಳ ಹೆಸರು : ಲೈಬ್ರರಿಯನ್, ಪರ್ಸನಲ್ ಸೆಕ್ರೆಟರಿ ಕೆಲಸದ ಸ್ಥಳ : ಬೆಂಗಳೂರು, ಕರ್ನಾಟಕ ಅರ್ಜಿ ಸಲ್ಲಿಸುವ ವಿಧಾನ : ಆಫ್​​ ಲೈನ್ ಸಂಬಳ: ರಾಮನ್ ರೀಸರ್ಚ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುವುದು. ಈ ಹುದ್ದೆಯ ಅಧಿಸೂಚನೆ, ಅರ್ಜಿ ನಮೂನೆಗಾಗಿ (PDF) ಇಲ್ಲಿ ಕ್ಲಿಕ್ ಮಾಡಿ

ಅಭ್ಯರ್ಥಿಗಳ ವಯೋಮಿತಿ: 18 ರಿಂದ 56 ವರ್ಷ ಅಭ್ಯರ್ಥಿಗಳ ವಿದ್ಯಾರ್ಹತೆ: ವಿಜ್ಞಾನದಲ್ಲಿ ಪದವಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ

Also Read:  Belagavi Teachers Recruitment 2024 – ಬೆಳಗಾವಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ -ಇಲ್ಲಿದೆ ಸಂಪೂರ್ಣ ಮಾಹಿತಿ

ಅಭ್ಯರ್ಥಿಗಳ ಆಯ್ಕೆ ವಿಧಾನ: ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಅರ್ಜಿ ಸಲ್ಲಿಸುವ ವಿಳಾಸ: ಆಡಳಿತಾಧಿಕಾರಿ, ರಾಮನ್ ಸಂಶೋಧನಾ ಸಂಸ್ಥೆ, ಸಿವಿ ರಾಮನ್ ಅವೆನ್ಯೂ, ಸದಾಶಿವನಗರ, ಬೆಂಗಳೂರು – 560080

ನೇಮಕಾತಿಗೆ ಸಂಬಂಧಪಟ್ಟಂತೆ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-08-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-10-2024

ಈ ಹುದ್ದೆಯ ಅಧಿಸೂಚನೆ, ಅರ್ಜಿ ನಮೂನೆಗಾಗಿ (PDF) ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Mon, 19 August 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು