Sign In

By signing in or creating an account, you agree with Associated Broadcasting Company's Terms & Conditions and Privacy Policy.

BHEL Recruitment 2022: ಬಿಎಚ್‌ಇಎಲ್​ನಲ್ಲಿ ಉದ್ಯೋಗಾವಕಾಶ: 36 ಹುದ್ದೆಗಳಿಗೆ ಅರ್ಜಿ ಆಹ್ವಾನ

BHEL Recruitment 2022: ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ನೇಮಕಾತಿ ಕುರಿತಾದ ಇತರೆ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.

BHEL Recruitment 2022: ಬಿಎಚ್‌ಇಎಲ್​ನಲ್ಲಿ ಉದ್ಯೋಗಾವಕಾಶ: 36 ಹುದ್ದೆಗಳಿಗೆ ಅರ್ಜಿ ಆಹ್ವಾನ
BHEL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 06, 2022 | 7:54 PM

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (ಬಿಎಚ್‌ಇಎಲ್) ಸಿವಿಲ್ ವಿಭಾಗದಲ್ಲಿ ಇಂಜಿನಿಯರ್ ಮತ್ತು ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಕಂಪನಿಯು ಈ ನೇಮಕಾತಿ ಮೂಲಕ 36 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BHEL- pswr.bhel.com ನ ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಎಂಜಿನಿಯರ್ -10 ಮೇಲ್ವಿಚಾರಕ -26

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಇಂಜಿನಿಯರ್‌ಗಳಿಗೆ ಮಾಸಿಕ ವೇತನವಾಗಿ 71,040 ರೂ. ನೀಡಲಾಗುತ್ತದೆ. ಇನ್ನು ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 39,670 ರೂ. ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ನೇಮಕಾತಿ ಕುರಿತಾದ ಇತರೆ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.

ಪ್ರಮುಖ ದಿನಾಂಕಗಳು: ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 11, 2022 ಅರ್ಜಿ ನಮೂನೆಯ ಪ್ರಿಂಟ್ ಔಟ್ ಕಳುಹಿಸಲು ಕೊನೆಯ ದಿನಾಂಕ- ಜನವರಿ 14, 2022

ಅರ್ಜಿ ಸಲ್ಲಿಸುವುದು ಹೇಗೆ? ಅಧಿಕೃತ ವೆಬ್‌ಸೈಟ್ https://pswr.bhel.com ಅಥವಾ https://careers.bhel.in ಮೂಲಕ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚುವರಿಯಾಗಿ, ಅಭ್ಯರ್ಥಿಗಳು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿದ ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಡಿಮ್ಯಾಂಡ್ ಡ್ರಾಫ್ಟ್ ಅಥವಾ QR ಕೋಡ್‌ನೊಂದಿಗೆ “Sr. ಡೆಪ್ಯುಟಿ ಜನರಲ್ ಮ್ಯಾನೇಜರ್ (HR) BHEL, ಪವರ್ ಸೆಕ್ಟರ್ ವೆಸ್ಟರ್ನ್ ರೀಜನ್, ಶ್ರೀ ಮೋಹಿನಿ ಕಾಂಪ್ಲೆಕ್ಸ್, 345 ಕಿಂಗ್ಸ್‌ವೇ, ನಾಗ್ಪುರ – 440001”. ಈ ವಿಳಾಸಕ್ಕೆ ಕಳುಹಿಸಿಕೊಡಬೇಕಾಗುತ್ತದೆ.

ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(BHEL Recruitment 2022: Apply for various posts)

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು