AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ

BMRCL Security Officers Recruitment 2024 : ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 20, 2024 | 5:41 PM

Share

ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Limited -BMRCL) ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್​​​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ ಹೀಗಿದೆ: Bangalore Metro Rail Corporation Limited BMRCL Recruitment 2024 ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ

ಸಂಬಳ: 32,000 ರೂ, ಒಟ್ಟು ಹುದ್ದೆಗಳು 58

ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ

ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ:

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭

ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024

ಈ ಹುದ್ದೆಯ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: PDF

BMRCL ಸಂಸ್ಥೆಯ ಅಧಿಕೃತ ವೆಬ್ಸೈಟ್ english.bmrc.co.in

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು