AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ

BMRCL Security Officers Recruitment 2024 : ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
ಸಾಧು ಶ್ರೀನಾಥ್​
|

Updated on: Aug 20, 2024 | 5:41 PM

Share

ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Limited -BMRCL) ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್​​​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ ಹೀಗಿದೆ: Bangalore Metro Rail Corporation Limited BMRCL Recruitment 2024 ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ

ಸಂಬಳ: 32,000 ರೂ, ಒಟ್ಟು ಹುದ್ದೆಗಳು 58

ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ

ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ:

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭

ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024

ಈ ಹುದ್ದೆಯ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: PDF

BMRCL ಸಂಸ್ಥೆಯ ಅಧಿಕೃತ ವೆಬ್ಸೈಟ್ english.bmrc.co.in

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?