AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ

BMRCL Security Officers Recruitment 2024 : ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

BMRCL Recruitment 2024: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 20, 2024 | 5:41 PM

Share

ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Limited -BMRCL) ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್​​​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ ಹೀಗಿದೆ: Bangalore Metro Rail Corporation Limited BMRCL Recruitment 2024 ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ

ಸಂಬಳ: 32,000 ರೂ, ಒಟ್ಟು ಹುದ್ದೆಗಳು 58

ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ

ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ:

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭

ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024

ಈ ಹುದ್ದೆಯ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: PDF

BMRCL ಸಂಸ್ಥೆಯ ಅಧಿಕೃತ ವೆಬ್ಸೈಟ್ english.bmrc.co.in

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು