AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BRO Recruitment 2022: 876 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವುದು ಹೇಗೆಂದು ತಿಳಿಯಿರಿ

BRO Recruitment 2022: ರೋಡ್ ಬಾರ್ಡರ್ ಆರ್ಗನೈಸೇಶನ್ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಹುದ್ದೆಗಳಿಗೆ ಭಾರತೀಯ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

BRO Recruitment 2022: 876 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವುದು ಹೇಗೆಂದು ತಿಳಿಯಿರಿ
BRO Recruitment 2022
TV9 Web
| Edited By: |

Updated on: May 29, 2022 | 9:15 AM

Share

BRO Recruitment 2022: ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (GREF) ರೋಡ್ ಬಾರ್ಡರ್ ಆರ್ಗನೈಸೇಶನ್ (BR0) ಅಡಿಯಲ್ಲಿ ಸ್ಟೋರ್ ಕೀಪರ್ ಟೆಕ್ನಿಕಲ್ ಮತ್ತು ಮಲ್ಟಿ ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಕಿರು ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಶೀಘ್ರದಲ್ಲೇ ವಿವರವಾದ ಅಧಿಸೂಚನೆಯನ್ನು BRO ನ ಅಧಿಕೃತ ವೆಬ್‌ಸೈಟ್ bro.gov.in ನಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಪ್ರಸ್ತುತ ಅಧಿಸೂಚನೆಯ ಪ್ರಕಾರ, ಒಟ್ಟು 876 ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಇದರಲ್ಲಿ 377 ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳಿದ್ದರೆ, 499 ಮಲ್ಟಿ ಸ್ಕಿಲ್ಡ್ ವರ್ಕರ್ ಹುದ್ದೆಗಳಿವೆ. ಈ ಮೂಲಕ ಒಂದೇ ನೇಮಕಾತಿ ಪ್ರಕ್ರಿಯೆ ಅಡಿಯಲ್ಲಿ ಎಂಟು ನೂರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ರೋಡ್ ಬಾರ್ಡರ್ ಆರ್ಗನೈಸೇಶನ್ ಮುಂದಾಗಿದೆ.

ರೋಡ್ ಬಾರ್ಡರ್ ಆರ್ಗನೈಸೇಶನ್ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಹುದ್ದೆಗಳಿಗೆ ಭಾರತೀಯ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಆನ್‌ಲೈನ್​ನಲ್ಲೇ ನಡೆಯಲಿದ್ದು, ಅದರಂತೆ ಆಸಕ್ತರು ನೋಟಿಫಿಕೇಶನ್ ಬಿಡುಗಡೆಯ ಬಳಿಕ bro.gov.in ಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಪ್ರಸ್ತುತ ನೇಮಕಾತಿಗಾಗಿ ಬಿಡುಗಡೆ ಮಾಡಲಾದ ಪರಿಷ್ಕೃತ ಮಾಹಿತಿಯನ್ನು ಪರಿಶೀಲಿಸಬಹುದು. ಯಾರ ನೇರ ಲಿಂಕ್ ಅನ್ನು ಕೆಳಗೆ ಹಂಚಿಕೊಳ್ಳಲಾಗಿದೆ.

BRO Recruitment 2022 ನೇಮಕಾತಿಯ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ