AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSF Recruitment 2022: 10ನೇ ತರಗತಿ ಪಾಸಾದವರಿಗೆ BSF ನಲ್ಲಿ ಉದ್ಯೋಗಾವಕಾಶ

BSF Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ bsf.gov.in ಭೇಟಿ ನೀಡಿ ಅರ್ಜಿ ಸಲ್ಲಿಸಹುದು.

BSF Recruitment 2022: 10ನೇ ತರಗತಿ ಪಾಸಾದವರಿಗೆ BSF ನಲ್ಲಿ ಉದ್ಯೋಗಾವಕಾಶ
BSF Recruitment 2022
TV9 Web
| Edited By: |

Updated on: May 28, 2022 | 9:05 AM

Share

BSF Recruitment 2022: ಭಾರತೀಯ ಗಡಿ ಭದ್ರತಾ ಪಡೆ, ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ ಮತ್ತು ಎಚ್​ಸಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ bsf.gov.in ಭೇಟಿ ನೀಡಿ ಅರ್ಜಿ ಸಲ್ಲಿಸಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 281 ಹುದ್ದೆಗಳು. ಎಸ್‌ಐ ಮಾಸ್ಟರ್‌- 8 ಹುದ್ದೆಗಳು ಎಸ್‌ಐ ಇಂಜಿನ್ ಡ್ರೈವರ್‌- 6 ಹುದ್ದೆಗಳು ಎಸ್‌ಐ ವರ್ಕ್‌ಶಾಪ್‌- 2 ಹುದ್ದೆಗಳು ಎಚ್‌ಸಿ ಮಾಸ್ಟರ್‌- 52 ಹುದ್ದೆಗಳು ಎಚ್‌ಸಿ ಇಂಜಿನ್ ಡ್ರೈವರ್‌- 64 ಹುದ್ದೆಗಳು ಎಚ್‌ಸಿ ವರ್ಕ್‌ಶಾಪ್‌- 19 ಹುದ್ದೆಗಳು ಸಿಟಿ ಕ್ರ್ಯೂ- 130 ಹುದ್ದೆಗಳು

ಶೈಕ್ಷಣಿಕ ಅರ್ಹತೆ: 10ನೇ ಮತ್ತು 12ನೇ ತರಗತಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಎಸ್‌ಐ ಇಂಜಿನ್ ಡ್ರೈವರ್ ಹುದ್ದೆಗಳಿಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಪದವಿ ಹೊಂದಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 22 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಲ್ಲದೆ, ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಪ್ರಕ್ರಿಯೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bsf.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿಗಾಗಿ ಜಾಹೀರಾತು ನೀಡಿದ ದಿನಾಂಕದಿಂದ 30 ದಿನಗಳಲ್ಲಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದು.

ಈ ನೇಮಕಾತಿ ಸಂಬಂಧಿತ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್‌ ಅನ್ನು ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು