AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAG Recruitment 2022: ಸಿಎಜಿ ಸಹಾಯಕ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

CAG Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಹಾಗೆಯೇ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಆಡಳಿತಾತ್ಮಕ ವಿಷಯಗಳಲ್ಲಿ ಏಳು ವರ್ಷಗಳ ಅನುಭವ ಹೊಂದಿರಬೇಕು.

CAG Recruitment 2022: ಸಿಎಜಿ ಸಹಾಯಕ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ
CAG Recruitment 2022
TV9 Web
| Edited By: |

Updated on: Jun 25, 2022 | 7:41 PM

Share

ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತ ಸರ್ಕಾರದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಸಹಾಯಕ ನಿರ್ದೇಶಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯು ಡೆಪ್ಯುಟೇಶನ್ ಆಧಾರದ ಮೇಲೆ ನಡೆಯಲಿದ್ದು, ಅರ್ಹ ಅಭ್ಯರ್ಥಿ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಅರ್ಹತಾ ಮಾನದಂಡಗಳು: ಪೇ ಮ್ಯಾಟ್ರಿಕ್ಸ್‌ನ ಹಂತ 10ರಲ್ಲಿ 05 ವರ್ಷಗಳ ನಿಯಮಿತ ಸೇವೆಯನ್ನು ಸಲ್ಲಿಸಿದ ಅಧಿಕಾರಿ ಆಗಿರಬೇಕು. ಅಥವಾ.. ಪೇ ಮ್ಯಾಟ್ರಿಕ್ಸ್‌ನ ಹಂತ 08ರಲ್ಲಿ 06 ವರ್ಷಗಳ ನಿಯಮಿತ ಸೇವೆಯನ್ನು ಸಲ್ಲಿಸಿರಬೇಕು.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಹಾಗೆಯೇ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಆಡಳಿತಾತ್ಮಕ ವಿಷಯಗಳಲ್ಲಿ ಏಳು ವರ್ಷಗಳ ಅನುಭವ ಹೊಂದಿರಬೇಕು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ: ಈ ಹುದ್ದೆಗೆ ಗರಿಷ್ಠ ವಯೋಮಿತಿ 56 ವರ್ಷಗಳು.

ಪ್ರಮುಖ ದಿನಾಂಕ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 4, 2022.

ಅರ್ಜಿ ಸಲ್ಲಿಸುವುದು ಹೇಗೆ? ಎಲ್ಲಾ ಅಗತ್ಯ ವಿವರಗಳನ್ನು (ದಾಖಲೆಗಳು/ಪ್ರಮಾಣಪತ್ರಗಳು) ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ. ಜುಲೈ 4 ರ ಬಳಿಕ ಸ್ವೀಕರಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಕಳುಹಿಸಬೇಕಾದ ವಿಳಾಸ: Asstt. Comptroller and Auditor General (N)-1, Deen Dayal Upadhyaya Marg, New Delhi-110124.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು