AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Bonus Scheme: 20 ವರ್ಷಕ್ಕಿಂತ ಹೆಚ್ಚು ಕಾಲ ಭವಿಷ್ಯ ನಿಧಿ ಕಟ್ಟಿದ್ದರೆ ನೀವು ಬೋನಸ್ ಹಣ​ ಪಡೆಯಬಹುದು ಗೊತ್ತಾ? ಇಲ್ಲಿದೆ ಲೆಕ್ಕಾಚಾರ

ಇಲ್ಲೊಂದು ವಾಸ್ತವದ ದರ್ಶನವಾಗಬೇಕಿದೆ. ಎನಂದ್ರೆ ಕಳೆದ 2-3 ದಶಕಗಳಲ್ಲಿ ಉದ್ಯೋಗಿಗಳು ಒಂದು ಕಡೆ ನಿಲ್ಲುತ್ತಿಲ್ಲ. ತಿಂಗಳೊಂದಕ್ಕೆ ಎಂಬಂತೆ ಕೆಲಸ ಬಿಡುತ್ತಾ, ಮತ್ತೊಂದು-ಮಗದೊಂದು ಕಂಪನಿಗೆ ಜಂಪ್ ಆಗುತ್ತಿರುತ್ತಾರೆ. ಹೀಗಿರುವಾಗ ಬೋನಸ್ ಪಡೆಯಲು ಸುದೀರ್ಘವಾಗಿ 20 ವರ್ಷ ಉದ್ಯೋಗವನ್ನು ಪೂರೈಸುವುದು ಹಾಗಿರಲಿ. ಕನಿಷ್ಟ 5 ವರ್ಷ ಪೂರೈಸಿ ಬೋನಸ್ ಪಡೆಯುವುದು ಕಷ್ಟದ ಮಾತೇ ಸರಿ ಅಲ್ಲವಾ? ಆದರೆ ಇಲ್ಲೊಂದು ಸರಳೋಪಾಯವಿದೆ.

PF Bonus Scheme: 20 ವರ್ಷಕ್ಕಿಂತ ಹೆಚ್ಚು ಕಾಲ ಭವಿಷ್ಯ ನಿಧಿ ಕಟ್ಟಿದ್ದರೆ ನೀವು ಬೋನಸ್ ಹಣ​ ಪಡೆಯಬಹುದು ಗೊತ್ತಾ? ಇಲ್ಲಿದೆ ಲೆಕ್ಕಾಚಾರ
ಭವಿಷ್ಯ ನಿಧಿಯಿಂದ ನೀವು ಬೋನಸ್ ಹಣ​ ಪಡೆಯಬಹುದು! ಹೇಗೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 14, 2024 | 11:46 AM

Share

ನಿವೃತ್ತಿಯ ನಂತರ ನಮ್ಮ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ನಮ್ಮ ಸಂಬಳದಲ್ಲಿ ಪ್ರತಿ ತಿಂಗಳು ಸ್ವಲ್ಪ ಮೊತ್ತ ಕಡಿತ ಆಗುತ್ತದೆ. ನೌಕರಿ ಮಾಡುವಾಗ ಕಡಿತವಾಗುವ ಮೊತ್ತವನ್ನು ನಾವು ನಿವೃತ್ತಿಯ ನಂತರ ಪಡೆಯಬಹುದು. ಆದರೆ ನೀವು ಇಲಾಖೆಯು ಸೂಚಿಸಿರುವ ಕೆಲವು ಷರತ್ತುಗಳನ್ನು ಪೂರೈಸಿದ್ದರೆ ನೀವು ಬರೋಬ್ಬರಿ 50,000 ರೂಪಾಯಿ ಬೋನಸ್ ಹಣವನ್ನು ಪಡೆಯುತ್ತೀರಿ. ಹಾಗಾದರೆ ಷರತ್ತುಗಳ ಬಗ್ಗೆ ತಿಳಿಯೋಣ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (Employees’ Provident Fund Organisation) ದೇಶದ ನಾನಾ ಮೂಲೆಗಳಲ್ಲಿ ನೌಕರಿಯಲ್ಲಿರುವವರಿಗೆ ನಿವೃತ್ತಿಯ ನಂತರ ಅವರಿಗೆ ಜೀವನೋಪಾಯವಾಗಲಿ ಎಂದು ನೌಕರರು ಉದ್ಯೋಗ ಮಾಡುವಾಗ ಅವರ ಸಂಬಳದಲ್ಲಿ ಪ್ರತಿ ತಿಂಗಳು ಒಂದಷ್ಟು ಮೊತ್ತವನ್ನು ಕಟ್ಟಿಸಿಕೊಂಡು ಕಾಲಾಂತರದಲ್ಲಿ ಅವರಿಗೆ ಅದನ್ನು ಬಡ್ಡಿ ಸಮೇತ ಭದ್ರವಾಗಿ ವಾಪಸು ನೀಡುತ್ತದೆ. ಒಂದು ವೇಳೆ ಅವರು ಮೃತಪಟ್ಟರೆ ಅವರ ನಾಮಿನಿಗೆ ಉಳಿದ ಮೊತ್ತವನ್ನು ಕೊಡಮಾಡುತ್ತದೆ. ಇದು ನೌಕರರ ಭವಿಷ್ಯದ ದೃಷ್ಟಿಯಿಂದ 1952 ರ ಉದ್ಯೋಗಿಗಳ ಭವಿಷ್ಯ ನಿಧಿ ಕಾಯ್ದೆಯಡಿ (Employees’ Provident Fund -EPF) ಕೇಂದ್ರ ಸರ್ಕಾರವು ಕಲ್ಪಿಸುವ ಭದ್ರತೆಯಾಗಿದೆ. ಈ ಲೆಕ್ಕಾಚಾರದಲ್ಲಿ ಯಾವುದೇ ಉದ್ಯೋಗಿ ಗರಿಷ್ಠ 35 ವರ್ಷ ಕೆಲಸ ಮಾಡುತ್ತಾ ಭವಿಷ್ಯ ನಿಧಿಯ ಚಂದಾದಾರರಾಗಬಹುದು. ಕನಿಷ್ಟವಾಗಿ, ಈ ಹಿಂದೆ 3 ತಿಂಗಳು ಕೆಲಸದಲ್ಲಿ ಇರಬೇಕು ಎಂಬ ಷರತ್ತು ಇತ್ತು. ಆದರೆ ಅದನ್ನು ಇತ್ತೀಚೆಗೆ ಉದ್ಯೋಗಿ ಒಂದೇ ಒಂದು ತಿಂಗಳ ಸಂಬಳ ಪಡೆದಿದ್ದರೂ ಭವಿಷ್ಯ ನಿಧಿ ಹಣ ಪಡೆಯಬಹುದು ಎಂದು ಕಾನೂನು ತಿದ್ದಪಡಿ ತರಲಾಗಿದೆ. ಅಂದರೆ ಉದ್ಯೋಗಿಗಳ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ 2021ನೇ ಆರ್ಥಿಕ...

Published On - 11:44 am, Tue, 14 May 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ